ಇನ್ನು ಮುಂದೆ ಕೈಲಾಸಕ್ಕೆ ಹೋದ್ರೂ ಕೆಲಸ ಗ್ಯಾರಂಟಿ!

ಇನ್ನು ಮುಂದೆ ಕೈಲಾಸಕ್ಕೆ ಹೋದ್ರೂ ಕೆಲಸ ಗ್ಯಾರಂಟಿ!

Published : Nov 16, 2022, 06:01 PM IST

ನಿತ್ಯಾನಂದ ಅಂದರೆ ಸಾಕು ಯಾರು ಬೇಕಾದರೂ ಆತನ ಕರ್ಮಕಾಂಡವನ್ನು ಹೇಳುತ್ತಾರೆ. ಇದೀಗ ಈತ ತನ್ನ ಕೈಲಾಸದಲ್ಲಿ ನಿರುದ್ಯೋಗಿಗಳಿಗೆ ಇದೆ ಬಂಪರ್ ಲಾಟ್ರಿ ಇಟ್ಟಿದ್ದಾನೆ.
 

 ನಿತ್ಯಾನಂದನ ಕೈಲಾಸದಲ್ಲಿ ನಿರುದ್ಯೋಗಿಗಳಿಗೆ ಇದೆ ಬಂಪರ್ ಲಾಟ್ರಿ. ಅದರ ಜೊತೆಗೆ ಒಂದು ಕಂಡೀಷನ್ ಕೂಡ ಹಾಕಿದ್ದಾನೆ. ನಿತ್ಯಾಂದನ ಕೈಲಾಸದಲ್ಲಿ ಕೆಲಸಕ್ಕೆ ಯುವಕ ಯುವತಿಯರು ಬೇಕಾಗಿದ್ದರಂತೆ. ಅದಕ್ಕೆ ಶಿಷ್ಯರು ಪೋಸ್ಟರ್‌ ರೆಡಿ ಮಾಡಿ ಆನ್ ಲೈನ್’ನಲ್ಲಿ ಹಾಕಿದ್ದಾರೆ. ಅಲ್ಲಿಗೆ ನಿತ್ಯಾನಂದನ ಕೈಲಾಸದಲ್ಲಿ ಹೊಟ್ಟೆ ತುಂಬಾ ಊಟ ಕೈ ತುಂಬಾ ಕಾಸು ಫಿಕ್ಸ್‌ ಆದಂತಾಗಿದೆ.

ಅಬ್ಬಬ್ಬಾ..ವಿಶ್ವದ ಅತೀ ಉದ್ದದ ಮೂಗನ್ನು ನೋಡಿದ್ದೀರಾ ?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more