ವಿಜಯಪುರ: ಲಾಕ್‌ಡೌನ್‌ ಭೀತಿಯ ಮಧ್ಯೆ ಮಹಾರಾಷ್ಟ್ರಕ್ಕೆ ಗುಳೆ ಹೊರಟ ಕಾರ್ಮಿಕರು

ವಿಜಯಪುರ: ಲಾಕ್‌ಡೌನ್‌ ಭೀತಿಯ ಮಧ್ಯೆ ಮಹಾರಾಷ್ಟ್ರಕ್ಕೆ ಗುಳೆ ಹೊರಟ ಕಾರ್ಮಿಕರು

Published : Apr 08, 2021, 12:27 PM IST

ವಿಜಯಪುರದಲ್ಲಿ ಕೆಲಸ ಸಿಗಲ್ಲ, ಸಿಕ್ರೂ ಸಂಬಳ ಸಾಕಾಗಲ್ಲ| ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಗುಳೆ ಹೊರಟ ಅಂತ ಜಿಲ್ಲೆಯ ಜಾಲಗೇರಿ ತಾಂಡಾದ ನಾಣು ರಾಠೋಡ ಕುಟುಂಬ| ಉದ್ಯೋಗ ಅರಸಿ ಗುಳೆ ಹೊರಟ ಕಾರ್ಮಿಕರು| 

ವಿಜಯಪುರ(ಏ.08): ಲಾಕ್‌ಡೌನ್‌ ಭೀತಿಯ ಮಧ್ಯೆ ಜನರು ಕೆಲಸ ಅರಸಿ ಮಹಾರಾಷ್ಟ್ರಕ್ಕೆ ಗುಳೆ ಹೊರಟ್ಟಿದ್ದಾರೆ. ಹೌದು, ವಿಜಯಪುರದಲ್ಲಿ ಕೆಲಸ ಸಿಗಲ್ಲ, ಸಿಕ್ರೂ ಸಂಬಳ ಸಾಕಾಗಲ್ಲ ಅಂತ ಜಿಲ್ಲೆಯ ಜಾಲಗೇರಿ ತಾಂಡಾದ ನಾಣು ರಾಠೋಡ ಕುಟುಂಬ ಕೊಲ್ಹಾಪುರಕ್ಕೆ ಗುಳೆ ಹೊರಟಿದ್ದಾರೆ. ಪತ್ನಿ, ಸಹೋದರರ ಸಮೇತ ನಾಣು ರಾಠೋಡ ಉದ್ಯೋಗ ಅರಸಿ ಕೊಲ್ಹಾಪುರಕ್ಕೆ ಹೊರಟಿದ್ದಾರೆ.

ಸಾರಿಗೆ ಮುಷ್ಕರ, ರೈಲು ಮೊರೆ ಹೋದ ಪ್ರಯಾಣಿಕರು, ಮೆಜೆಸ್ಟಿಕ್‌ನಲ್ಲಿ ಜನವೋ ಜನ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!