ವಿಜಯಪುರ: ಲಾಕ್‌ಡೌನ್‌ ಭೀತಿಯ ಮಧ್ಯೆ ಮಹಾರಾಷ್ಟ್ರಕ್ಕೆ ಗುಳೆ ಹೊರಟ ಕಾರ್ಮಿಕರು

ವಿಜಯಪುರ: ಲಾಕ್‌ಡೌನ್‌ ಭೀತಿಯ ಮಧ್ಯೆ ಮಹಾರಾಷ್ಟ್ರಕ್ಕೆ ಗುಳೆ ಹೊರಟ ಕಾರ್ಮಿಕರು

Suvarna News   | Asianet News
Published : Apr 08, 2021, 12:27 PM IST

ವಿಜಯಪುರದಲ್ಲಿ ಕೆಲಸ ಸಿಗಲ್ಲ, ಸಿಕ್ರೂ ಸಂಬಳ ಸಾಕಾಗಲ್ಲ| ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಗುಳೆ ಹೊರಟ ಅಂತ ಜಿಲ್ಲೆಯ ಜಾಲಗೇರಿ ತಾಂಡಾದ ನಾಣು ರಾಠೋಡ ಕುಟುಂಬ| ಉದ್ಯೋಗ ಅರಸಿ ಗುಳೆ ಹೊರಟ ಕಾರ್ಮಿಕರು| 

ವಿಜಯಪುರ(ಏ.08): ಲಾಕ್‌ಡೌನ್‌ ಭೀತಿಯ ಮಧ್ಯೆ ಜನರು ಕೆಲಸ ಅರಸಿ ಮಹಾರಾಷ್ಟ್ರಕ್ಕೆ ಗುಳೆ ಹೊರಟ್ಟಿದ್ದಾರೆ. ಹೌದು, ವಿಜಯಪುರದಲ್ಲಿ ಕೆಲಸ ಸಿಗಲ್ಲ, ಸಿಕ್ರೂ ಸಂಬಳ ಸಾಕಾಗಲ್ಲ ಅಂತ ಜಿಲ್ಲೆಯ ಜಾಲಗೇರಿ ತಾಂಡಾದ ನಾಣು ರಾಠೋಡ ಕುಟುಂಬ ಕೊಲ್ಹಾಪುರಕ್ಕೆ ಗುಳೆ ಹೊರಟಿದ್ದಾರೆ. ಪತ್ನಿ, ಸಹೋದರರ ಸಮೇತ ನಾಣು ರಾಠೋಡ ಉದ್ಯೋಗ ಅರಸಿ ಕೊಲ್ಹಾಪುರಕ್ಕೆ ಹೊರಟಿದ್ದಾರೆ.

ಸಾರಿಗೆ ಮುಷ್ಕರ, ರೈಲು ಮೊರೆ ಹೋದ ಪ್ರಯಾಣಿಕರು, ಮೆಜೆಸ್ಟಿಕ್‌ನಲ್ಲಿ ಜನವೋ ಜನ!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!