ಯಾದಗಿರಿ ಜಿಲ್ಲಾಡಳಿತದಿಂದ ಮಹಾ ಯಡವಟ್ಟು: ರಿಪೋರ್ಟ್‌ ಬರೋ ಮುನ್ನ ಕೊರೋನಾ ಶಂಕಿತರು ರಿಲೀಸ್‌..!

ಯಾದಗಿರಿ ಜಿಲ್ಲಾಡಳಿತದಿಂದ ಮಹಾ ಯಡವಟ್ಟು: ರಿಪೋರ್ಟ್‌ ಬರೋ ಮುನ್ನ ಕೊರೋನಾ ಶಂಕಿತರು ರಿಲೀಸ್‌..!

Suvarna News   | Asianet News
Published : May 31, 2020, 02:57 PM ISTUpdated : May 31, 2020, 03:00 PM IST

ಕೊರೋನಾ ವರದಿ ಬರುವ ಮುನ್ನವೇ ಶಂಕಿತರು ಬಿಡುಗಡೆ| ಯಡವಟ್ಟು ಮಾಡಿಕೊಂಡ ಯಾದಗಿರಿ ಜಿಲ್ಲಾಡಳಿತ|ಕ್ವಾರಂಟೈನ್‌ ಕೇಂದ್ರದಲ್ಲಿದ್ದ 45 ಜನರ ಪೈಕಿ 18 ಜನರು ರಿಲೀಸ್| ಎಲ್ಲ 45 ಜನರಿಗೂ ಕೊರೋನಾ ಶಂಕೆ| 

ಯಾದಗಿರಿ(ಮೇ.31): ಮಹಾಮಾರಿ ಕೊರೋನಾ ವರದಿ ಬರುವ ಮುನ್ನವೇ ಶಂಕಿತರನ್ನ ಕ್ವಾರಂಟೈನ್‌ ಕೇಂದ್ರದಿಂದ ಯಾದಗಿರಿ ಜಿಲ್ಲಾಡಳಿತ ಬಿಡುಗಡೆ ಮಾಡುವ ಮೂಲಕ ಯಡವಟ್ಟು ಮಾಡಿಕೊಂಡ ಘಟನೆ ನಡೆದಿದೆ. ಕ್ವಾರಂಟೈನ್‌ ಕೇಂದ್ರದಲ್ಲಿದ್ದ 45 ಜನರ ಪೈಕಿ 18 ಜನರನ್ನ ರಿಲೀಸ್‌ ಮಾಡಿದೆ. 

ಮುಂಗಾರು ಪ್ರಾರಂಭದಲ್ಲಿ ಉತ್ತಮ ಬೀಜ ವಿತರಿಸಿ: ಕೃಷಿ ಸಚಿವ B C ಪಾಟೀಲ

ಎಲ್ಲ 45 ಜನರಿಗೂ ಕೊರೋನಾ ಶಂಕೆ ವ್ಯಕ್ತವಾಗಿದೆ. ಆದರೆ, ಜಿಲ್ಲಾಡಳಿತ ಹಿಂದು ಮುಂದು ಯೋಚನೆ ಮಾಡದೆ 18 ಮಂದಿಯನ್ನ ರಿಲೀಸ್‌ ಮಾಡಿದೆ. ಕ್ವಾರಂಟೈನ್‌ ಕೇಂದ್ರದಲ್ಲಿರಬೇಕಾಗಿದ್ದ ಜನರೆಲ್ಲಾ ಇದೀಗ ಊರಿನ ತುಂಬೆಲ್ಲಾ ಓಡಾಡುತ್ತಿದ್ದಾರೆ.
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!