ಯಾದಗಿರಿ ಜಿಲ್ಲಾಡಳಿತದಿಂದ ಮಹಾ ಯಡವಟ್ಟು: ರಿಪೋರ್ಟ್‌ ಬರೋ ಮುನ್ನ ಕೊರೋನಾ ಶಂಕಿತರು ರಿಲೀಸ್‌..!

ಯಾದಗಿರಿ ಜಿಲ್ಲಾಡಳಿತದಿಂದ ಮಹಾ ಯಡವಟ್ಟು: ರಿಪೋರ್ಟ್‌ ಬರೋ ಮುನ್ನ ಕೊರೋನಾ ಶಂಕಿತರು ರಿಲೀಸ್‌..!

Suvarna News   | Asianet News
Published : May 31, 2020, 02:57 PM ISTUpdated : May 31, 2020, 03:00 PM IST

ಕೊರೋನಾ ವರದಿ ಬರುವ ಮುನ್ನವೇ ಶಂಕಿತರು ಬಿಡುಗಡೆ| ಯಡವಟ್ಟು ಮಾಡಿಕೊಂಡ ಯಾದಗಿರಿ ಜಿಲ್ಲಾಡಳಿತ|ಕ್ವಾರಂಟೈನ್‌ ಕೇಂದ್ರದಲ್ಲಿದ್ದ 45 ಜನರ ಪೈಕಿ 18 ಜನರು ರಿಲೀಸ್| ಎಲ್ಲ 45 ಜನರಿಗೂ ಕೊರೋನಾ ಶಂಕೆ| 

ಯಾದಗಿರಿ(ಮೇ.31): ಮಹಾಮಾರಿ ಕೊರೋನಾ ವರದಿ ಬರುವ ಮುನ್ನವೇ ಶಂಕಿತರನ್ನ ಕ್ವಾರಂಟೈನ್‌ ಕೇಂದ್ರದಿಂದ ಯಾದಗಿರಿ ಜಿಲ್ಲಾಡಳಿತ ಬಿಡುಗಡೆ ಮಾಡುವ ಮೂಲಕ ಯಡವಟ್ಟು ಮಾಡಿಕೊಂಡ ಘಟನೆ ನಡೆದಿದೆ. ಕ್ವಾರಂಟೈನ್‌ ಕೇಂದ್ರದಲ್ಲಿದ್ದ 45 ಜನರ ಪೈಕಿ 18 ಜನರನ್ನ ರಿಲೀಸ್‌ ಮಾಡಿದೆ. 

ಮುಂಗಾರು ಪ್ರಾರಂಭದಲ್ಲಿ ಉತ್ತಮ ಬೀಜ ವಿತರಿಸಿ: ಕೃಷಿ ಸಚಿವ B C ಪಾಟೀಲ

ಎಲ್ಲ 45 ಜನರಿಗೂ ಕೊರೋನಾ ಶಂಕೆ ವ್ಯಕ್ತವಾಗಿದೆ. ಆದರೆ, ಜಿಲ್ಲಾಡಳಿತ ಹಿಂದು ಮುಂದು ಯೋಚನೆ ಮಾಡದೆ 18 ಮಂದಿಯನ್ನ ರಿಲೀಸ್‌ ಮಾಡಿದೆ. ಕ್ವಾರಂಟೈನ್‌ ಕೇಂದ್ರದಲ್ಲಿರಬೇಕಾಗಿದ್ದ ಜನರೆಲ್ಲಾ ಇದೀಗ ಊರಿನ ತುಂಬೆಲ್ಲಾ ಓಡಾಡುತ್ತಿದ್ದಾರೆ.
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!