ಯಾದಗಿರಿ ಜಿಲ್ಲಾಡಳಿತದಿಂದ ಮಹಾ ಯಡವಟ್ಟು: ರಿಪೋರ್ಟ್‌ ಬರೋ ಮುನ್ನ ಕೊರೋನಾ ಶಂಕಿತರು ರಿಲೀಸ್‌..!

ಯಾದಗಿರಿ ಜಿಲ್ಲಾಡಳಿತದಿಂದ ಮಹಾ ಯಡವಟ್ಟು: ರಿಪೋರ್ಟ್‌ ಬರೋ ಮುನ್ನ ಕೊರೋನಾ ಶಂಕಿತರು ರಿಲೀಸ್‌..!

Suvarna News   | Asianet News
Published : May 31, 2020, 02:57 PM ISTUpdated : May 31, 2020, 03:00 PM IST

ಕೊರೋನಾ ವರದಿ ಬರುವ ಮುನ್ನವೇ ಶಂಕಿತರು ಬಿಡುಗಡೆ| ಯಡವಟ್ಟು ಮಾಡಿಕೊಂಡ ಯಾದಗಿರಿ ಜಿಲ್ಲಾಡಳಿತ|ಕ್ವಾರಂಟೈನ್‌ ಕೇಂದ್ರದಲ್ಲಿದ್ದ 45 ಜನರ ಪೈಕಿ 18 ಜನರು ರಿಲೀಸ್| ಎಲ್ಲ 45 ಜನರಿಗೂ ಕೊರೋನಾ ಶಂಕೆ| 

ಯಾದಗಿರಿ(ಮೇ.31): ಮಹಾಮಾರಿ ಕೊರೋನಾ ವರದಿ ಬರುವ ಮುನ್ನವೇ ಶಂಕಿತರನ್ನ ಕ್ವಾರಂಟೈನ್‌ ಕೇಂದ್ರದಿಂದ ಯಾದಗಿರಿ ಜಿಲ್ಲಾಡಳಿತ ಬಿಡುಗಡೆ ಮಾಡುವ ಮೂಲಕ ಯಡವಟ್ಟು ಮಾಡಿಕೊಂಡ ಘಟನೆ ನಡೆದಿದೆ. ಕ್ವಾರಂಟೈನ್‌ ಕೇಂದ್ರದಲ್ಲಿದ್ದ 45 ಜನರ ಪೈಕಿ 18 ಜನರನ್ನ ರಿಲೀಸ್‌ ಮಾಡಿದೆ. 

ಮುಂಗಾರು ಪ್ರಾರಂಭದಲ್ಲಿ ಉತ್ತಮ ಬೀಜ ವಿತರಿಸಿ: ಕೃಷಿ ಸಚಿವ B C ಪಾಟೀಲ

ಎಲ್ಲ 45 ಜನರಿಗೂ ಕೊರೋನಾ ಶಂಕೆ ವ್ಯಕ್ತವಾಗಿದೆ. ಆದರೆ, ಜಿಲ್ಲಾಡಳಿತ ಹಿಂದು ಮುಂದು ಯೋಚನೆ ಮಾಡದೆ 18 ಮಂದಿಯನ್ನ ರಿಲೀಸ್‌ ಮಾಡಿದೆ. ಕ್ವಾರಂಟೈನ್‌ ಕೇಂದ್ರದಲ್ಲಿರಬೇಕಾಗಿದ್ದ ಜನರೆಲ್ಲಾ ಇದೀಗ ಊರಿನ ತುಂಬೆಲ್ಲಾ ಓಡಾಡುತ್ತಿದ್ದಾರೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?