ಕುಡಿಯಲು ನೀರಿಲ್ಲದೇ ರೋಗಿಗಳ ಪರದಾಟ..ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಗೋಳು ಕೇಳೋರು ಯಾರು?

ಕುಡಿಯಲು ನೀರಿಲ್ಲದೇ ರೋಗಿಗಳ ಪರದಾಟ..ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಗೋಳು ಕೇಳೋರು ಯಾರು?

Published : Jun 26, 2024, 11:15 AM ISTUpdated : Jun 26, 2024, 11:16 AM IST

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಕುಡಿಯಲು ನೀರಿಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ 2 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಯಾವುದು ಕೆಲಸ ಮಾಡುತ್ತಿಲ್ಲ.

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ (Yadgir District Hospital) ರೋಗಿಗಳು ಕುಡಿಯಲು ನೀರಿಲ್ಲದೇ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾಸ್ಪತ್ರೆಯಲ್ಲಿರುವ ಕುಡಿಯುವ ನೀರಿನ (Drinking water) ಘಟಕ ಬಂದ್ ಆಗಿದೆ. ಯಾದಗಿರಿಯ ಹೊರವಲಯದಲ್ಲಿರುವ ನೂತನ ಯಿಮ್ಸ್ ಆಸ್ಪತ್ರೆಯಲ್ಲಿ ನೀರಿಲ್ಲದೆ ಪರದಾಡುತ್ತಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ 2 ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಕಳೆದ 1 ವಾರದಿಂದ ಎರಡು ನೀರಿನ ಘಟಕಗಳು ಬಂದ್ ಆಗಿವೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಅಂಗಡಿಯ‌ ನೀರೇ ಗತಿಯಾಗಿದ್ದು, ರೋಗಿಗಳಿಗೆ(Patients) ಔಷಧಿ ಮರೆತ್ರೂ ನೀರು ಖರೀದಿಸುವ ಅನಿವಾರ್ಯ ಎದುರಾಗಿದೆ. ವೈದ್ಯಾಧಿಕಾರಿಗಳು, ಆಡಳಿತ ಮಂಡಳಿ ನಿರ್ಲಕ್ಷ್ಯಕ್ಕೆ ರೋಗಿಗಳು ಹೈರಾಣಾಗಿದ್ದಾರೆ. ಬಾಯಾರಿಕೆ ತಣಿಸಲು ಒಂದು ಹನಿ ನೀರು ಕೂಡ ಸಿಗುತ್ತಿಲ್ಲ. ಹೊರಗೆ ಅಂಗಡಿಗಳಲ್ಲಿ ನೀರು ತಗೊಂಡು ನೀರು ಕುಡಿದೀವಿ. ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಪರಿಸ್ಥತಿ ಕೆಟ್ಟ ದುರಸ್ಥಿತಿಯಾಗಿದೆ. ಕಲುಷಿತ ನೀರು ಸೇವನೆ ಮಾಡಿದ್ರೆ ಹಲವು ರೋಗಗಳು ಬರ್ತವೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಶುದ್ಧ ಕುಡಿಯುವ ಕೊಡ್ತಿಲ್ಲ. ಇದರಿಂದ ಮತ್ತಷ್ಟು ರೋಗಿಷ್ಠರಾಗಿ ಇರಬೇಕಾಗುತ್ತೆ ಎಂದು ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಸಿಲಿಕಾನ್‌ ಸಿಟಿಯಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಜ್ಯುವೆಲರಿ ಶಾಪ್ ದರೋಡೆ: ಶಾಪ್‌ ಟಾರ್ಗೆಟ್‌ ಮಾಡಿ ಮೂವರಿಂದ ಕೃತ್ಯ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!