ಕುಡಿಯಲು ನೀರಿಲ್ಲದೇ ರೋಗಿಗಳ ಪರದಾಟ..ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಗೋಳು ಕೇಳೋರು ಯಾರು?

ಕುಡಿಯಲು ನೀರಿಲ್ಲದೇ ರೋಗಿಗಳ ಪರದಾಟ..ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಗೋಳು ಕೇಳೋರು ಯಾರು?

Published : Jun 26, 2024, 11:15 AM ISTUpdated : Jun 26, 2024, 11:16 AM IST

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಕುಡಿಯಲು ನೀರಿಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ 2 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಯಾವುದು ಕೆಲಸ ಮಾಡುತ್ತಿಲ್ಲ.

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ (Yadgir District Hospital) ರೋಗಿಗಳು ಕುಡಿಯಲು ನೀರಿಲ್ಲದೇ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾಸ್ಪತ್ರೆಯಲ್ಲಿರುವ ಕುಡಿಯುವ ನೀರಿನ (Drinking water) ಘಟಕ ಬಂದ್ ಆಗಿದೆ. ಯಾದಗಿರಿಯ ಹೊರವಲಯದಲ್ಲಿರುವ ನೂತನ ಯಿಮ್ಸ್ ಆಸ್ಪತ್ರೆಯಲ್ಲಿ ನೀರಿಲ್ಲದೆ ಪರದಾಡುತ್ತಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ 2 ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಕಳೆದ 1 ವಾರದಿಂದ ಎರಡು ನೀರಿನ ಘಟಕಗಳು ಬಂದ್ ಆಗಿವೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಅಂಗಡಿಯ‌ ನೀರೇ ಗತಿಯಾಗಿದ್ದು, ರೋಗಿಗಳಿಗೆ(Patients) ಔಷಧಿ ಮರೆತ್ರೂ ನೀರು ಖರೀದಿಸುವ ಅನಿವಾರ್ಯ ಎದುರಾಗಿದೆ. ವೈದ್ಯಾಧಿಕಾರಿಗಳು, ಆಡಳಿತ ಮಂಡಳಿ ನಿರ್ಲಕ್ಷ್ಯಕ್ಕೆ ರೋಗಿಗಳು ಹೈರಾಣಾಗಿದ್ದಾರೆ. ಬಾಯಾರಿಕೆ ತಣಿಸಲು ಒಂದು ಹನಿ ನೀರು ಕೂಡ ಸಿಗುತ್ತಿಲ್ಲ. ಹೊರಗೆ ಅಂಗಡಿಗಳಲ್ಲಿ ನೀರು ತಗೊಂಡು ನೀರು ಕುಡಿದೀವಿ. ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಪರಿಸ್ಥತಿ ಕೆಟ್ಟ ದುರಸ್ಥಿತಿಯಾಗಿದೆ. ಕಲುಷಿತ ನೀರು ಸೇವನೆ ಮಾಡಿದ್ರೆ ಹಲವು ರೋಗಗಳು ಬರ್ತವೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಶುದ್ಧ ಕುಡಿಯುವ ಕೊಡ್ತಿಲ್ಲ. ಇದರಿಂದ ಮತ್ತಷ್ಟು ರೋಗಿಷ್ಠರಾಗಿ ಇರಬೇಕಾಗುತ್ತೆ ಎಂದು ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಸಿಲಿಕಾನ್‌ ಸಿಟಿಯಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಜ್ಯುವೆಲರಿ ಶಾಪ್ ದರೋಡೆ: ಶಾಪ್‌ ಟಾರ್ಗೆಟ್‌ ಮಾಡಿ ಮೂವರಿಂದ ಕೃತ್ಯ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!