ಕುಡಿಯಲು ನೀರಿಲ್ಲದೇ ರೋಗಿಗಳ ಪರದಾಟ..ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಗೋಳು ಕೇಳೋರು ಯಾರು?

ಕುಡಿಯಲು ನೀರಿಲ್ಲದೇ ರೋಗಿಗಳ ಪರದಾಟ..ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಗೋಳು ಕೇಳೋರು ಯಾರು?

Published : Jun 26, 2024, 11:15 AM ISTUpdated : Jun 26, 2024, 11:16 AM IST

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಕುಡಿಯಲು ನೀರಿಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ 2 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಯಾವುದು ಕೆಲಸ ಮಾಡುತ್ತಿಲ್ಲ.

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ (Yadgir District Hospital) ರೋಗಿಗಳು ಕುಡಿಯಲು ನೀರಿಲ್ಲದೇ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾಸ್ಪತ್ರೆಯಲ್ಲಿರುವ ಕುಡಿಯುವ ನೀರಿನ (Drinking water) ಘಟಕ ಬಂದ್ ಆಗಿದೆ. ಯಾದಗಿರಿಯ ಹೊರವಲಯದಲ್ಲಿರುವ ನೂತನ ಯಿಮ್ಸ್ ಆಸ್ಪತ್ರೆಯಲ್ಲಿ ನೀರಿಲ್ಲದೆ ಪರದಾಡುತ್ತಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ 2 ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಕಳೆದ 1 ವಾರದಿಂದ ಎರಡು ನೀರಿನ ಘಟಕಗಳು ಬಂದ್ ಆಗಿವೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಅಂಗಡಿಯ‌ ನೀರೇ ಗತಿಯಾಗಿದ್ದು, ರೋಗಿಗಳಿಗೆ(Patients) ಔಷಧಿ ಮರೆತ್ರೂ ನೀರು ಖರೀದಿಸುವ ಅನಿವಾರ್ಯ ಎದುರಾಗಿದೆ. ವೈದ್ಯಾಧಿಕಾರಿಗಳು, ಆಡಳಿತ ಮಂಡಳಿ ನಿರ್ಲಕ್ಷ್ಯಕ್ಕೆ ರೋಗಿಗಳು ಹೈರಾಣಾಗಿದ್ದಾರೆ. ಬಾಯಾರಿಕೆ ತಣಿಸಲು ಒಂದು ಹನಿ ನೀರು ಕೂಡ ಸಿಗುತ್ತಿಲ್ಲ. ಹೊರಗೆ ಅಂಗಡಿಗಳಲ್ಲಿ ನೀರು ತಗೊಂಡು ನೀರು ಕುಡಿದೀವಿ. ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಪರಿಸ್ಥತಿ ಕೆಟ್ಟ ದುರಸ್ಥಿತಿಯಾಗಿದೆ. ಕಲುಷಿತ ನೀರು ಸೇವನೆ ಮಾಡಿದ್ರೆ ಹಲವು ರೋಗಗಳು ಬರ್ತವೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಶುದ್ಧ ಕುಡಿಯುವ ಕೊಡ್ತಿಲ್ಲ. ಇದರಿಂದ ಮತ್ತಷ್ಟು ರೋಗಿಷ್ಠರಾಗಿ ಇರಬೇಕಾಗುತ್ತೆ ಎಂದು ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಸಿಲಿಕಾನ್‌ ಸಿಟಿಯಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಜ್ಯುವೆಲರಿ ಶಾಪ್ ದರೋಡೆ: ಶಾಪ್‌ ಟಾರ್ಗೆಟ್‌ ಮಾಡಿ ಮೂವರಿಂದ ಕೃತ್ಯ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?