ಕುಡಿಯಲು ನೀರಿಲ್ಲದೇ ರೋಗಿಗಳ ಪರದಾಟ..ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಗೋಳು ಕೇಳೋರು ಯಾರು?

ಕುಡಿಯಲು ನೀರಿಲ್ಲದೇ ರೋಗಿಗಳ ಪರದಾಟ..ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಗೋಳು ಕೇಳೋರು ಯಾರು?

Published : Jun 26, 2024, 11:15 AM ISTUpdated : Jun 26, 2024, 11:16 AM IST

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಕುಡಿಯಲು ನೀರಿಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ 2 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಯಾವುದು ಕೆಲಸ ಮಾಡುತ್ತಿಲ್ಲ.

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ (Yadgir District Hospital) ರೋಗಿಗಳು ಕುಡಿಯಲು ನೀರಿಲ್ಲದೇ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾಸ್ಪತ್ರೆಯಲ್ಲಿರುವ ಕುಡಿಯುವ ನೀರಿನ (Drinking water) ಘಟಕ ಬಂದ್ ಆಗಿದೆ. ಯಾದಗಿರಿಯ ಹೊರವಲಯದಲ್ಲಿರುವ ನೂತನ ಯಿಮ್ಸ್ ಆಸ್ಪತ್ರೆಯಲ್ಲಿ ನೀರಿಲ್ಲದೆ ಪರದಾಡುತ್ತಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ 2 ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಕಳೆದ 1 ವಾರದಿಂದ ಎರಡು ನೀರಿನ ಘಟಕಗಳು ಬಂದ್ ಆಗಿವೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಅಂಗಡಿಯ‌ ನೀರೇ ಗತಿಯಾಗಿದ್ದು, ರೋಗಿಗಳಿಗೆ(Patients) ಔಷಧಿ ಮರೆತ್ರೂ ನೀರು ಖರೀದಿಸುವ ಅನಿವಾರ್ಯ ಎದುರಾಗಿದೆ. ವೈದ್ಯಾಧಿಕಾರಿಗಳು, ಆಡಳಿತ ಮಂಡಳಿ ನಿರ್ಲಕ್ಷ್ಯಕ್ಕೆ ರೋಗಿಗಳು ಹೈರಾಣಾಗಿದ್ದಾರೆ. ಬಾಯಾರಿಕೆ ತಣಿಸಲು ಒಂದು ಹನಿ ನೀರು ಕೂಡ ಸಿಗುತ್ತಿಲ್ಲ. ಹೊರಗೆ ಅಂಗಡಿಗಳಲ್ಲಿ ನೀರು ತಗೊಂಡು ನೀರು ಕುಡಿದೀವಿ. ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಪರಿಸ್ಥತಿ ಕೆಟ್ಟ ದುರಸ್ಥಿತಿಯಾಗಿದೆ. ಕಲುಷಿತ ನೀರು ಸೇವನೆ ಮಾಡಿದ್ರೆ ಹಲವು ರೋಗಗಳು ಬರ್ತವೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಶುದ್ಧ ಕುಡಿಯುವ ಕೊಡ್ತಿಲ್ಲ. ಇದರಿಂದ ಮತ್ತಷ್ಟು ರೋಗಿಷ್ಠರಾಗಿ ಇರಬೇಕಾಗುತ್ತೆ ಎಂದು ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಸಿಲಿಕಾನ್‌ ಸಿಟಿಯಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಜ್ಯುವೆಲರಿ ಶಾಪ್ ದರೋಡೆ: ಶಾಪ್‌ ಟಾರ್ಗೆಟ್‌ ಮಾಡಿ ಮೂವರಿಂದ ಕೃತ್ಯ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ