ಕೋವಿಡ್‌ನಿಂದ ಉದ್ಯೋಗ ಹೋಯ್ತು, ಸ್ವಾವಲಂಬನೆಗಾಗಿ ಕೈ ಕೆಸರು ಮಾಡಿಕೊಂಡ ಶಿಕ್ಷಕ..!

ಕೋವಿಡ್‌ನಿಂದ ಉದ್ಯೋಗ ಹೋಯ್ತು, ಸ್ವಾವಲಂಬನೆಗಾಗಿ ಕೈ ಕೆಸರು ಮಾಡಿಕೊಂಡ ಶಿಕ್ಷಕ..!

Suvarna News   | Asianet News
Published : Sep 08, 2021, 09:52 AM ISTUpdated : Sep 08, 2021, 09:59 AM IST

- ಸ್ವಾವಲಂಬನೆ ಜೀವನಕ್ಕಾಗಿ ಕೈ ಕೆಸರು ಮಾಡಿಕೊಂಡ ಶಿಕ್ಷಕ

- ಕೆಲಸವಿಲ್ಲದೇ ಗಣೇಶನ ಮೂರ್ತಿ ಕಲಾಕಾರನಾದ ಖಾಸಗಿ ಶಾಲಾ ಶಿಕ್ಷಕ

- ಕೋವಿಡ್‌ನಿಂದ ಉದ್ಯೋಗ ಕಳೆದುಕೊಂಡ ಖಾಸಗಿ ಶಾಲೆಯ ಚಿತ್ರಕಲಾ ಶಿಕ್ಷಕ 

ಯಾದಗಿರಿ (ಸೆ. 08):  ಕೋವಿಡ್‌ನಿಂದ ಉದ್ಯೋಗ ಕಳೆದುಕೊಂಡ ಖಾಸಗಿ ಶಾಲೆಯ ಚಿತ್ರಕಲಾ ಶಿಕ್ಷಕ  ಭೀಮೇಶ್ ಮಿರ್ಜಾಪುರ ಸ್ವಾವಲಂಬನೆಯ ಜೀವನಕ್ಕಾಗಿ ಗಣೇಶನ ಮೂರ್ತಿ ಕಲಾಕಾರನಾಗಿ ಕೆಲಸ ಮಾಡುತ್ತಿದ್ದಾರೆ. 

ಎರಡು ವರ್ಷದಿಂದ ಕೆಲಸವಿಲ್ಲದೇ ಖಾಲಿ ಕುಳಿತ  ಭೀಮೇಶ್ ಮಿರ್ಜಾಪುರ ಅವರು, ಮಣ್ಣಿನ ಗಣಪತಿ ತಯಾರಿಸಿ ತಾತ್ಕಾಲಿಕ ಉದ್ಯೋಗ ಕಂಡುಕೊಂಡಿದ್ದಾರೆ. ಸ್ನೇಹಿತರ ಆರ್ಥಿಕ ಸಹಾಯದಿಂದ ಬೆಂಗಳೂರಿನಿಂದ ಜೇಡಿಮಣ್ಣು ತರಿಸಿ ಪರಿಸರ ಸ್ನೇಹಿ ಗಣೇಶನ ಮೂರ್ತಿ ತಯಾರು ಮಾಡಿದ್ದಾರೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್