ಕೋವಿಡ್‌ನಿಂದ ಉದ್ಯೋಗ ಹೋಯ್ತು, ಸ್ವಾವಲಂಬನೆಗಾಗಿ ಕೈ ಕೆಸರು ಮಾಡಿಕೊಂಡ ಶಿಕ್ಷಕ..!

ಕೋವಿಡ್‌ನಿಂದ ಉದ್ಯೋಗ ಹೋಯ್ತು, ಸ್ವಾವಲಂಬನೆಗಾಗಿ ಕೈ ಕೆಸರು ಮಾಡಿಕೊಂಡ ಶಿಕ್ಷಕ..!

Suvarna News   | Asianet News
Published : Sep 08, 2021, 09:52 AM ISTUpdated : Sep 08, 2021, 09:59 AM IST

- ಸ್ವಾವಲಂಬನೆ ಜೀವನಕ್ಕಾಗಿ ಕೈ ಕೆಸರು ಮಾಡಿಕೊಂಡ ಶಿಕ್ಷಕ

- ಕೆಲಸವಿಲ್ಲದೇ ಗಣೇಶನ ಮೂರ್ತಿ ಕಲಾಕಾರನಾದ ಖಾಸಗಿ ಶಾಲಾ ಶಿಕ್ಷಕ

- ಕೋವಿಡ್‌ನಿಂದ ಉದ್ಯೋಗ ಕಳೆದುಕೊಂಡ ಖಾಸಗಿ ಶಾಲೆಯ ಚಿತ್ರಕಲಾ ಶಿಕ್ಷಕ 

ಯಾದಗಿರಿ (ಸೆ. 08):  ಕೋವಿಡ್‌ನಿಂದ ಉದ್ಯೋಗ ಕಳೆದುಕೊಂಡ ಖಾಸಗಿ ಶಾಲೆಯ ಚಿತ್ರಕಲಾ ಶಿಕ್ಷಕ  ಭೀಮೇಶ್ ಮಿರ್ಜಾಪುರ ಸ್ವಾವಲಂಬನೆಯ ಜೀವನಕ್ಕಾಗಿ ಗಣೇಶನ ಮೂರ್ತಿ ಕಲಾಕಾರನಾಗಿ ಕೆಲಸ ಮಾಡುತ್ತಿದ್ದಾರೆ. 

ಎರಡು ವರ್ಷದಿಂದ ಕೆಲಸವಿಲ್ಲದೇ ಖಾಲಿ ಕುಳಿತ  ಭೀಮೇಶ್ ಮಿರ್ಜಾಪುರ ಅವರು, ಮಣ್ಣಿನ ಗಣಪತಿ ತಯಾರಿಸಿ ತಾತ್ಕಾಲಿಕ ಉದ್ಯೋಗ ಕಂಡುಕೊಂಡಿದ್ದಾರೆ. ಸ್ನೇಹಿತರ ಆರ್ಥಿಕ ಸಹಾಯದಿಂದ ಬೆಂಗಳೂರಿನಿಂದ ಜೇಡಿಮಣ್ಣು ತರಿಸಿ ಪರಿಸರ ಸ್ನೇಹಿ ಗಣೇಶನ ಮೂರ್ತಿ ತಯಾರು ಮಾಡಿದ್ದಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!