ಕೋವಿಡ್‌ನಿಂದ ಉದ್ಯೋಗ ಹೋಯ್ತು, ಸ್ವಾವಲಂಬನೆಗಾಗಿ ಕೈ ಕೆಸರು ಮಾಡಿಕೊಂಡ ಶಿಕ್ಷಕ..!

ಕೋವಿಡ್‌ನಿಂದ ಉದ್ಯೋಗ ಹೋಯ್ತು, ಸ್ವಾವಲಂಬನೆಗಾಗಿ ಕೈ ಕೆಸರು ಮಾಡಿಕೊಂಡ ಶಿಕ್ಷಕ..!

Suvarna News   | Asianet News
Published : Sep 08, 2021, 09:52 AM ISTUpdated : Sep 08, 2021, 09:59 AM IST

- ಸ್ವಾವಲಂಬನೆ ಜೀವನಕ್ಕಾಗಿ ಕೈ ಕೆಸರು ಮಾಡಿಕೊಂಡ ಶಿಕ್ಷಕ

- ಕೆಲಸವಿಲ್ಲದೇ ಗಣೇಶನ ಮೂರ್ತಿ ಕಲಾಕಾರನಾದ ಖಾಸಗಿ ಶಾಲಾ ಶಿಕ್ಷಕ

- ಕೋವಿಡ್‌ನಿಂದ ಉದ್ಯೋಗ ಕಳೆದುಕೊಂಡ ಖಾಸಗಿ ಶಾಲೆಯ ಚಿತ್ರಕಲಾ ಶಿಕ್ಷಕ 

ಯಾದಗಿರಿ (ಸೆ. 08):  ಕೋವಿಡ್‌ನಿಂದ ಉದ್ಯೋಗ ಕಳೆದುಕೊಂಡ ಖಾಸಗಿ ಶಾಲೆಯ ಚಿತ್ರಕಲಾ ಶಿಕ್ಷಕ  ಭೀಮೇಶ್ ಮಿರ್ಜಾಪುರ ಸ್ವಾವಲಂಬನೆಯ ಜೀವನಕ್ಕಾಗಿ ಗಣೇಶನ ಮೂರ್ತಿ ಕಲಾಕಾರನಾಗಿ ಕೆಲಸ ಮಾಡುತ್ತಿದ್ದಾರೆ. 

ಎರಡು ವರ್ಷದಿಂದ ಕೆಲಸವಿಲ್ಲದೇ ಖಾಲಿ ಕುಳಿತ  ಭೀಮೇಶ್ ಮಿರ್ಜಾಪುರ ಅವರು, ಮಣ್ಣಿನ ಗಣಪತಿ ತಯಾರಿಸಿ ತಾತ್ಕಾಲಿಕ ಉದ್ಯೋಗ ಕಂಡುಕೊಂಡಿದ್ದಾರೆ. ಸ್ನೇಹಿತರ ಆರ್ಥಿಕ ಸಹಾಯದಿಂದ ಬೆಂಗಳೂರಿನಿಂದ ಜೇಡಿಮಣ್ಣು ತರಿಸಿ ಪರಿಸರ ಸ್ನೇಹಿ ಗಣೇಶನ ಮೂರ್ತಿ ತಯಾರು ಮಾಡಿದ್ದಾರೆ. 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ