ಕೋವಿಡ್‌ನಿಂದ ಉದ್ಯೋಗ ಹೋಯ್ತು, ಸ್ವಾವಲಂಬನೆಗಾಗಿ ಕೈ ಕೆಸರು ಮಾಡಿಕೊಂಡ ಶಿಕ್ಷಕ..!

ಕೋವಿಡ್‌ನಿಂದ ಉದ್ಯೋಗ ಹೋಯ್ತು, ಸ್ವಾವಲಂಬನೆಗಾಗಿ ಕೈ ಕೆಸರು ಮಾಡಿಕೊಂಡ ಶಿಕ್ಷಕ..!

Published : Sep 08, 2021, 09:52 AM ISTUpdated : Sep 08, 2021, 09:59 AM IST

- ಸ್ವಾವಲಂಬನೆ ಜೀವನಕ್ಕಾಗಿ ಕೈ ಕೆಸರು ಮಾಡಿಕೊಂಡ ಶಿಕ್ಷಕ

- ಕೆಲಸವಿಲ್ಲದೇ ಗಣೇಶನ ಮೂರ್ತಿ ಕಲಾಕಾರನಾದ ಖಾಸಗಿ ಶಾಲಾ ಶಿಕ್ಷಕ

- ಕೋವಿಡ್‌ನಿಂದ ಉದ್ಯೋಗ ಕಳೆದುಕೊಂಡ ಖಾಸಗಿ ಶಾಲೆಯ ಚಿತ್ರಕಲಾ ಶಿಕ್ಷಕ 

ಯಾದಗಿರಿ (ಸೆ. 08):  ಕೋವಿಡ್‌ನಿಂದ ಉದ್ಯೋಗ ಕಳೆದುಕೊಂಡ ಖಾಸಗಿ ಶಾಲೆಯ ಚಿತ್ರಕಲಾ ಶಿಕ್ಷಕ  ಭೀಮೇಶ್ ಮಿರ್ಜಾಪುರ ಸ್ವಾವಲಂಬನೆಯ ಜೀವನಕ್ಕಾಗಿ ಗಣೇಶನ ಮೂರ್ತಿ ಕಲಾಕಾರನಾಗಿ ಕೆಲಸ ಮಾಡುತ್ತಿದ್ದಾರೆ. 

ಎರಡು ವರ್ಷದಿಂದ ಕೆಲಸವಿಲ್ಲದೇ ಖಾಲಿ ಕುಳಿತ  ಭೀಮೇಶ್ ಮಿರ್ಜಾಪುರ ಅವರು, ಮಣ್ಣಿನ ಗಣಪತಿ ತಯಾರಿಸಿ ತಾತ್ಕಾಲಿಕ ಉದ್ಯೋಗ ಕಂಡುಕೊಂಡಿದ್ದಾರೆ. ಸ್ನೇಹಿತರ ಆರ್ಥಿಕ ಸಹಾಯದಿಂದ ಬೆಂಗಳೂರಿನಿಂದ ಜೇಡಿಮಣ್ಣು ತರಿಸಿ ಪರಿಸರ ಸ್ನೇಹಿ ಗಣೇಶನ ಮೂರ್ತಿ ತಯಾರು ಮಾಡಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?