ಕೋವಿಡ್‌ನಿಂದ ಉದ್ಯೋಗ ಹೋಯ್ತು, ಸ್ವಾವಲಂಬನೆಗಾಗಿ ಕೈ ಕೆಸರು ಮಾಡಿಕೊಂಡ ಶಿಕ್ಷಕ..!

ಕೋವಿಡ್‌ನಿಂದ ಉದ್ಯೋಗ ಹೋಯ್ತು, ಸ್ವಾವಲಂಬನೆಗಾಗಿ ಕೈ ಕೆಸರು ಮಾಡಿಕೊಂಡ ಶಿಕ್ಷಕ..!

Suvarna News   | Asianet News
Published : Sep 08, 2021, 09:52 AM ISTUpdated : Sep 08, 2021, 09:59 AM IST

- ಸ್ವಾವಲಂಬನೆ ಜೀವನಕ್ಕಾಗಿ ಕೈ ಕೆಸರು ಮಾಡಿಕೊಂಡ ಶಿಕ್ಷಕ

- ಕೆಲಸವಿಲ್ಲದೇ ಗಣೇಶನ ಮೂರ್ತಿ ಕಲಾಕಾರನಾದ ಖಾಸಗಿ ಶಾಲಾ ಶಿಕ್ಷಕ

- ಕೋವಿಡ್‌ನಿಂದ ಉದ್ಯೋಗ ಕಳೆದುಕೊಂಡ ಖಾಸಗಿ ಶಾಲೆಯ ಚಿತ್ರಕಲಾ ಶಿಕ್ಷಕ 

ಯಾದಗಿರಿ (ಸೆ. 08):  ಕೋವಿಡ್‌ನಿಂದ ಉದ್ಯೋಗ ಕಳೆದುಕೊಂಡ ಖಾಸಗಿ ಶಾಲೆಯ ಚಿತ್ರಕಲಾ ಶಿಕ್ಷಕ  ಭೀಮೇಶ್ ಮಿರ್ಜಾಪುರ ಸ್ವಾವಲಂಬನೆಯ ಜೀವನಕ್ಕಾಗಿ ಗಣೇಶನ ಮೂರ್ತಿ ಕಲಾಕಾರನಾಗಿ ಕೆಲಸ ಮಾಡುತ್ತಿದ್ದಾರೆ. 

ಎರಡು ವರ್ಷದಿಂದ ಕೆಲಸವಿಲ್ಲದೇ ಖಾಲಿ ಕುಳಿತ  ಭೀಮೇಶ್ ಮಿರ್ಜಾಪುರ ಅವರು, ಮಣ್ಣಿನ ಗಣಪತಿ ತಯಾರಿಸಿ ತಾತ್ಕಾಲಿಕ ಉದ್ಯೋಗ ಕಂಡುಕೊಂಡಿದ್ದಾರೆ. ಸ್ನೇಹಿತರ ಆರ್ಥಿಕ ಸಹಾಯದಿಂದ ಬೆಂಗಳೂರಿನಿಂದ ಜೇಡಿಮಣ್ಣು ತರಿಸಿ ಪರಿಸರ ಸ್ನೇಹಿ ಗಣೇಶನ ಮೂರ್ತಿ ತಯಾರು ಮಾಡಿದ್ದಾರೆ. 

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!