ಯಾದಗಿರಿ: ದಲಿತರಿಗೆ ಬಹಿಷ್ಕಾರ, DC-SP ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ

ಯಾದಗಿರಿ: ದಲಿತರಿಗೆ ಬಹಿಷ್ಕಾರ, DC-SP ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ

Published : Sep 19, 2019, 09:38 PM ISTUpdated : Sep 19, 2019, 10:11 PM IST

ಅದೊಂದು ಕೆಟ್ಟ ಗಳಿಗೆ.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯೇ  ನಡೆದುಹೋಗಿತ್ತು.. ಗಲಾಟೆ ನಡೆದ ನಂತ್ರ ಒಂದುಗುಂಪು ಇನ್ನೊಂದು ಗುಂಪನ್ನ ಬಹಿಷ್ಕಾರಿಸುವ ಹಂತಕ್ಕೆ ತಲುಪಿತ್ತು.. ಸದ್ಯ ಜಿಲ್ಲಾಧಿಕಾರಿಗಳ ಮಧ್ಯಸ್ಥಿತಿಯಲ್ಲಿ ಈ ಪ್ರಕರಣ ಸುಖಾಂತ್ಯ ಕಂಡಿದೆ. ಯಾದಗಿರಿ ತಾಲೂಕಿನ ಹೊರಗೇರಾ ಗ್ರಾಮದಲ್ಲಿ ಕಳೆದ ಕೆಲದಿಗಳಿಂದ ನಡೀತಿರೋ ಹೈಡ್ರಾಮಾ ಇದು..ಕ್ಷುಲ್ಲಕ ಕಾರಣಕ್ಕೆ ನಡೆದ ಕಿತ್ತಾಟ ಎರಡು ಸಮುದಾಯದ ಮಧ್ಯೆ ಬೆಂಕಿಹೊತ್ತಿ ನಿಗಿನಿಗಿ ಎನ್ನುವಂತೆ ಮಾಡಿತ್ತು.. ಅಣ್ತಮ್ಮಾ ಅಂತಾ ಓಡಾಡ್ತಿದ್ದ ಜನರು ಮುಖ ತಿರುಗಿಸುಂತೆ ಮಾಡಿತ್ತು.

ಯಾದಗಿರಿ, [ಸೆ.19]; ಅದೊಂದು ಕೆಟ್ಟ ಗಳಿಗೆ.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯೇ  ನಡೆದುಹೋಗಿತ್ತು.. ಗಲಾಟೆ ನಡೆದ ನಂತ್ರ ಒಂದುಗುಂಪು ಇನ್ನೊಂದು ಗುಂಪನ್ನ ಬಹಿಷ್ಕಾರಿಸುವ ಹಂತಕ್ಕೆ ತಲುಪಿತ್ತು.. ಸದ್ಯ ಜಿಲ್ಲಾಧಿಕಾರಿಗಳ ಮಧ್ಯಸ್ಥಿತಿಯಲ್ಲಿ ಈ ಪ್ರಕರಣ ಸುಖಾಂತ್ಯ ಕಂಡಿದೆ. ಯಾದಗಿರಿ ತಾಲೂಕಿನ ಹೊರಗೇರಾ ಗ್ರಾಮದಲ್ಲಿ ಕಳೆದ ಕೆಲದಿಗಳಿಂದ ನಡೀತಿರೋ ಹೈಡ್ರಾಮಾ ಇದು..ಕ್ಷುಲ್ಲಕ ಕಾರಣಕ್ಕೆ ನಡೆದ ಕಿತ್ತಾಟ ಎರಡು ಸಮುದಾಯದ ಮಧ್ಯೆ ಬೆಂಕಿಹೊತ್ತಿ ನಿಗಿನಿಗಿ ಎನ್ನುವಂತೆ ಮಾಡಿತ್ತು.. ಅಣ್ತಮ್ಮಾ ಅಂತಾ ಓಡಾಡ್ತಿದ್ದ ಜನರು ಮುಖ ತಿರುಗಿಸುಂತೆ ಮಾಡಿತ್ತು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!