ಯಾದಗಿರಿ: ದಲಿತರಿಗೆ ಬಹಿಷ್ಕಾರ, DC-SP ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ

ಯಾದಗಿರಿ: ದಲಿತರಿಗೆ ಬಹಿಷ್ಕಾರ, DC-SP ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ

Published : Sep 19, 2019, 09:38 PM ISTUpdated : Sep 19, 2019, 10:11 PM IST

ಅದೊಂದು ಕೆಟ್ಟ ಗಳಿಗೆ.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯೇ  ನಡೆದುಹೋಗಿತ್ತು.. ಗಲಾಟೆ ನಡೆದ ನಂತ್ರ ಒಂದುಗುಂಪು ಇನ್ನೊಂದು ಗುಂಪನ್ನ ಬಹಿಷ್ಕಾರಿಸುವ ಹಂತಕ್ಕೆ ತಲುಪಿತ್ತು.. ಸದ್ಯ ಜಿಲ್ಲಾಧಿಕಾರಿಗಳ ಮಧ್ಯಸ್ಥಿತಿಯಲ್ಲಿ ಈ ಪ್ರಕರಣ ಸುಖಾಂತ್ಯ ಕಂಡಿದೆ. ಯಾದಗಿರಿ ತಾಲೂಕಿನ ಹೊರಗೇರಾ ಗ್ರಾಮದಲ್ಲಿ ಕಳೆದ ಕೆಲದಿಗಳಿಂದ ನಡೀತಿರೋ ಹೈಡ್ರಾಮಾ ಇದು..ಕ್ಷುಲ್ಲಕ ಕಾರಣಕ್ಕೆ ನಡೆದ ಕಿತ್ತಾಟ ಎರಡು ಸಮುದಾಯದ ಮಧ್ಯೆ ಬೆಂಕಿಹೊತ್ತಿ ನಿಗಿನಿಗಿ ಎನ್ನುವಂತೆ ಮಾಡಿತ್ತು.. ಅಣ್ತಮ್ಮಾ ಅಂತಾ ಓಡಾಡ್ತಿದ್ದ ಜನರು ಮುಖ ತಿರುಗಿಸುಂತೆ ಮಾಡಿತ್ತು.

ಯಾದಗಿರಿ, [ಸೆ.19]; ಅದೊಂದು ಕೆಟ್ಟ ಗಳಿಗೆ.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯೇ  ನಡೆದುಹೋಗಿತ್ತು.. ಗಲಾಟೆ ನಡೆದ ನಂತ್ರ ಒಂದುಗುಂಪು ಇನ್ನೊಂದು ಗುಂಪನ್ನ ಬಹಿಷ್ಕಾರಿಸುವ ಹಂತಕ್ಕೆ ತಲುಪಿತ್ತು.. ಸದ್ಯ ಜಿಲ್ಲಾಧಿಕಾರಿಗಳ ಮಧ್ಯಸ್ಥಿತಿಯಲ್ಲಿ ಈ ಪ್ರಕರಣ ಸುಖಾಂತ್ಯ ಕಂಡಿದೆ. ಯಾದಗಿರಿ ತಾಲೂಕಿನ ಹೊರಗೇರಾ ಗ್ರಾಮದಲ್ಲಿ ಕಳೆದ ಕೆಲದಿಗಳಿಂದ ನಡೀತಿರೋ ಹೈಡ್ರಾಮಾ ಇದು..ಕ್ಷುಲ್ಲಕ ಕಾರಣಕ್ಕೆ ನಡೆದ ಕಿತ್ತಾಟ ಎರಡು ಸಮುದಾಯದ ಮಧ್ಯೆ ಬೆಂಕಿಹೊತ್ತಿ ನಿಗಿನಿಗಿ ಎನ್ನುವಂತೆ ಮಾಡಿತ್ತು.. ಅಣ್ತಮ್ಮಾ ಅಂತಾ ಓಡಾಡ್ತಿದ್ದ ಜನರು ಮುಖ ತಿರುಗಿಸುಂತೆ ಮಾಡಿತ್ತು.

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ