ಯಾದಗಿರಿ: ದಲಿತರಿಗೆ ಬಹಿಷ್ಕಾರ, DC-SP ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ

ಯಾದಗಿರಿ: ದಲಿತರಿಗೆ ಬಹಿಷ್ಕಾರ, DC-SP ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ

Published : Sep 19, 2019, 09:38 PM ISTUpdated : Sep 19, 2019, 10:11 PM IST

ಅದೊಂದು ಕೆಟ್ಟ ಗಳಿಗೆ.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯೇ  ನಡೆದುಹೋಗಿತ್ತು.. ಗಲಾಟೆ ನಡೆದ ನಂತ್ರ ಒಂದುಗುಂಪು ಇನ್ನೊಂದು ಗುಂಪನ್ನ ಬಹಿಷ್ಕಾರಿಸುವ ಹಂತಕ್ಕೆ ತಲುಪಿತ್ತು.. ಸದ್ಯ ಜಿಲ್ಲಾಧಿಕಾರಿಗಳ ಮಧ್ಯಸ್ಥಿತಿಯಲ್ಲಿ ಈ ಪ್ರಕರಣ ಸುಖಾಂತ್ಯ ಕಂಡಿದೆ. ಯಾದಗಿರಿ ತಾಲೂಕಿನ ಹೊರಗೇರಾ ಗ್ರಾಮದಲ್ಲಿ ಕಳೆದ ಕೆಲದಿಗಳಿಂದ ನಡೀತಿರೋ ಹೈಡ್ರಾಮಾ ಇದು..ಕ್ಷುಲ್ಲಕ ಕಾರಣಕ್ಕೆ ನಡೆದ ಕಿತ್ತಾಟ ಎರಡು ಸಮುದಾಯದ ಮಧ್ಯೆ ಬೆಂಕಿಹೊತ್ತಿ ನಿಗಿನಿಗಿ ಎನ್ನುವಂತೆ ಮಾಡಿತ್ತು.. ಅಣ್ತಮ್ಮಾ ಅಂತಾ ಓಡಾಡ್ತಿದ್ದ ಜನರು ಮುಖ ತಿರುಗಿಸುಂತೆ ಮಾಡಿತ್ತು.

ಯಾದಗಿರಿ, [ಸೆ.19]; ಅದೊಂದು ಕೆಟ್ಟ ಗಳಿಗೆ.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯೇ  ನಡೆದುಹೋಗಿತ್ತು.. ಗಲಾಟೆ ನಡೆದ ನಂತ್ರ ಒಂದುಗುಂಪು ಇನ್ನೊಂದು ಗುಂಪನ್ನ ಬಹಿಷ್ಕಾರಿಸುವ ಹಂತಕ್ಕೆ ತಲುಪಿತ್ತು.. ಸದ್ಯ ಜಿಲ್ಲಾಧಿಕಾರಿಗಳ ಮಧ್ಯಸ್ಥಿತಿಯಲ್ಲಿ ಈ ಪ್ರಕರಣ ಸುಖಾಂತ್ಯ ಕಂಡಿದೆ. ಯಾದಗಿರಿ ತಾಲೂಕಿನ ಹೊರಗೇರಾ ಗ್ರಾಮದಲ್ಲಿ ಕಳೆದ ಕೆಲದಿಗಳಿಂದ ನಡೀತಿರೋ ಹೈಡ್ರಾಮಾ ಇದು..ಕ್ಷುಲ್ಲಕ ಕಾರಣಕ್ಕೆ ನಡೆದ ಕಿತ್ತಾಟ ಎರಡು ಸಮುದಾಯದ ಮಧ್ಯೆ ಬೆಂಕಿಹೊತ್ತಿ ನಿಗಿನಿಗಿ ಎನ್ನುವಂತೆ ಮಾಡಿತ್ತು.. ಅಣ್ತಮ್ಮಾ ಅಂತಾ ಓಡಾಡ್ತಿದ್ದ ಜನರು ಮುಖ ತಿರುಗಿಸುಂತೆ ಮಾಡಿತ್ತು.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!