ಯಾದಗಿರಿ: ದಲಿತರಿಗೆ ಬಹಿಷ್ಕಾರ, DC-SP ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ

ಯಾದಗಿರಿ: ದಲಿತರಿಗೆ ಬಹಿಷ್ಕಾರ, DC-SP ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ

Published : Sep 19, 2019, 09:38 PM ISTUpdated : Sep 19, 2019, 10:11 PM IST

ಅದೊಂದು ಕೆಟ್ಟ ಗಳಿಗೆ.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯೇ  ನಡೆದುಹೋಗಿತ್ತು.. ಗಲಾಟೆ ನಡೆದ ನಂತ್ರ ಒಂದುಗುಂಪು ಇನ್ನೊಂದು ಗುಂಪನ್ನ ಬಹಿಷ್ಕಾರಿಸುವ ಹಂತಕ್ಕೆ ತಲುಪಿತ್ತು.. ಸದ್ಯ ಜಿಲ್ಲಾಧಿಕಾರಿಗಳ ಮಧ್ಯಸ್ಥಿತಿಯಲ್ಲಿ ಈ ಪ್ರಕರಣ ಸುಖಾಂತ್ಯ ಕಂಡಿದೆ. ಯಾದಗಿರಿ ತಾಲೂಕಿನ ಹೊರಗೇರಾ ಗ್ರಾಮದಲ್ಲಿ ಕಳೆದ ಕೆಲದಿಗಳಿಂದ ನಡೀತಿರೋ ಹೈಡ್ರಾಮಾ ಇದು..ಕ್ಷುಲ್ಲಕ ಕಾರಣಕ್ಕೆ ನಡೆದ ಕಿತ್ತಾಟ ಎರಡು ಸಮುದಾಯದ ಮಧ್ಯೆ ಬೆಂಕಿಹೊತ್ತಿ ನಿಗಿನಿಗಿ ಎನ್ನುವಂತೆ ಮಾಡಿತ್ತು.. ಅಣ್ತಮ್ಮಾ ಅಂತಾ ಓಡಾಡ್ತಿದ್ದ ಜನರು ಮುಖ ತಿರುಗಿಸುಂತೆ ಮಾಡಿತ್ತು.

ಯಾದಗಿರಿ, [ಸೆ.19]; ಅದೊಂದು ಕೆಟ್ಟ ಗಳಿಗೆ.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯೇ  ನಡೆದುಹೋಗಿತ್ತು.. ಗಲಾಟೆ ನಡೆದ ನಂತ್ರ ಒಂದುಗುಂಪು ಇನ್ನೊಂದು ಗುಂಪನ್ನ ಬಹಿಷ್ಕಾರಿಸುವ ಹಂತಕ್ಕೆ ತಲುಪಿತ್ತು.. ಸದ್ಯ ಜಿಲ್ಲಾಧಿಕಾರಿಗಳ ಮಧ್ಯಸ್ಥಿತಿಯಲ್ಲಿ ಈ ಪ್ರಕರಣ ಸುಖಾಂತ್ಯ ಕಂಡಿದೆ. ಯಾದಗಿರಿ ತಾಲೂಕಿನ ಹೊರಗೇರಾ ಗ್ರಾಮದಲ್ಲಿ ಕಳೆದ ಕೆಲದಿಗಳಿಂದ ನಡೀತಿರೋ ಹೈಡ್ರಾಮಾ ಇದು..ಕ್ಷುಲ್ಲಕ ಕಾರಣಕ್ಕೆ ನಡೆದ ಕಿತ್ತಾಟ ಎರಡು ಸಮುದಾಯದ ಮಧ್ಯೆ ಬೆಂಕಿಹೊತ್ತಿ ನಿಗಿನಿಗಿ ಎನ್ನುವಂತೆ ಮಾಡಿತ್ತು.. ಅಣ್ತಮ್ಮಾ ಅಂತಾ ಓಡಾಡ್ತಿದ್ದ ಜನರು ಮುಖ ತಿರುಗಿಸುಂತೆ ಮಾಡಿತ್ತು.

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ