ಯಾದಗಿರಿ: ದಲಿತರಿಗೆ ಬಹಿಷ್ಕಾರ, DC-SP ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ

ಯಾದಗಿರಿ: ದಲಿತರಿಗೆ ಬಹಿಷ್ಕಾರ, DC-SP ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ

Published : Sep 19, 2019, 09:38 PM ISTUpdated : Sep 19, 2019, 10:11 PM IST

ಅದೊಂದು ಕೆಟ್ಟ ಗಳಿಗೆ.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯೇ  ನಡೆದುಹೋಗಿತ್ತು.. ಗಲಾಟೆ ನಡೆದ ನಂತ್ರ ಒಂದುಗುಂಪು ಇನ್ನೊಂದು ಗುಂಪನ್ನ ಬಹಿಷ್ಕಾರಿಸುವ ಹಂತಕ್ಕೆ ತಲುಪಿತ್ತು.. ಸದ್ಯ ಜಿಲ್ಲಾಧಿಕಾರಿಗಳ ಮಧ್ಯಸ್ಥಿತಿಯಲ್ಲಿ ಈ ಪ್ರಕರಣ ಸುಖಾಂತ್ಯ ಕಂಡಿದೆ. ಯಾದಗಿರಿ ತಾಲೂಕಿನ ಹೊರಗೇರಾ ಗ್ರಾಮದಲ್ಲಿ ಕಳೆದ ಕೆಲದಿಗಳಿಂದ ನಡೀತಿರೋ ಹೈಡ್ರಾಮಾ ಇದು..ಕ್ಷುಲ್ಲಕ ಕಾರಣಕ್ಕೆ ನಡೆದ ಕಿತ್ತಾಟ ಎರಡು ಸಮುದಾಯದ ಮಧ್ಯೆ ಬೆಂಕಿಹೊತ್ತಿ ನಿಗಿನಿಗಿ ಎನ್ನುವಂತೆ ಮಾಡಿತ್ತು.. ಅಣ್ತಮ್ಮಾ ಅಂತಾ ಓಡಾಡ್ತಿದ್ದ ಜನರು ಮುಖ ತಿರುಗಿಸುಂತೆ ಮಾಡಿತ್ತು.

ಯಾದಗಿರಿ, [ಸೆ.19]; ಅದೊಂದು ಕೆಟ್ಟ ಗಳಿಗೆ.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯೇ  ನಡೆದುಹೋಗಿತ್ತು.. ಗಲಾಟೆ ನಡೆದ ನಂತ್ರ ಒಂದುಗುಂಪು ಇನ್ನೊಂದು ಗುಂಪನ್ನ ಬಹಿಷ್ಕಾರಿಸುವ ಹಂತಕ್ಕೆ ತಲುಪಿತ್ತು.. ಸದ್ಯ ಜಿಲ್ಲಾಧಿಕಾರಿಗಳ ಮಧ್ಯಸ್ಥಿತಿಯಲ್ಲಿ ಈ ಪ್ರಕರಣ ಸುಖಾಂತ್ಯ ಕಂಡಿದೆ. ಯಾದಗಿರಿ ತಾಲೂಕಿನ ಹೊರಗೇರಾ ಗ್ರಾಮದಲ್ಲಿ ಕಳೆದ ಕೆಲದಿಗಳಿಂದ ನಡೀತಿರೋ ಹೈಡ್ರಾಮಾ ಇದು..ಕ್ಷುಲ್ಲಕ ಕಾರಣಕ್ಕೆ ನಡೆದ ಕಿತ್ತಾಟ ಎರಡು ಸಮುದಾಯದ ಮಧ್ಯೆ ಬೆಂಕಿಹೊತ್ತಿ ನಿಗಿನಿಗಿ ಎನ್ನುವಂತೆ ಮಾಡಿತ್ತು.. ಅಣ್ತಮ್ಮಾ ಅಂತಾ ಓಡಾಡ್ತಿದ್ದ ಜನರು ಮುಖ ತಿರುಗಿಸುಂತೆ ಮಾಡಿತ್ತು.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?