ಯಾದಗಿರಿ: ದಲಿತರಿಗೆ ಬಹಿಷ್ಕಾರ, DC-SP ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ

ಯಾದಗಿರಿ: ದಲಿತರಿಗೆ ಬಹಿಷ್ಕಾರ, DC-SP ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ

Published : Sep 19, 2019, 09:38 PM ISTUpdated : Sep 19, 2019, 10:11 PM IST

ಅದೊಂದು ಕೆಟ್ಟ ಗಳಿಗೆ.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯೇ  ನಡೆದುಹೋಗಿತ್ತು.. ಗಲಾಟೆ ನಡೆದ ನಂತ್ರ ಒಂದುಗುಂಪು ಇನ್ನೊಂದು ಗುಂಪನ್ನ ಬಹಿಷ್ಕಾರಿಸುವ ಹಂತಕ್ಕೆ ತಲುಪಿತ್ತು.. ಸದ್ಯ ಜಿಲ್ಲಾಧಿಕಾರಿಗಳ ಮಧ್ಯಸ್ಥಿತಿಯಲ್ಲಿ ಈ ಪ್ರಕರಣ ಸುಖಾಂತ್ಯ ಕಂಡಿದೆ. ಯಾದಗಿರಿ ತಾಲೂಕಿನ ಹೊರಗೇರಾ ಗ್ರಾಮದಲ್ಲಿ ಕಳೆದ ಕೆಲದಿಗಳಿಂದ ನಡೀತಿರೋ ಹೈಡ್ರಾಮಾ ಇದು..ಕ್ಷುಲ್ಲಕ ಕಾರಣಕ್ಕೆ ನಡೆದ ಕಿತ್ತಾಟ ಎರಡು ಸಮುದಾಯದ ಮಧ್ಯೆ ಬೆಂಕಿಹೊತ್ತಿ ನಿಗಿನಿಗಿ ಎನ್ನುವಂತೆ ಮಾಡಿತ್ತು.. ಅಣ್ತಮ್ಮಾ ಅಂತಾ ಓಡಾಡ್ತಿದ್ದ ಜನರು ಮುಖ ತಿರುಗಿಸುಂತೆ ಮಾಡಿತ್ತು.

ಯಾದಗಿರಿ, [ಸೆ.19]; ಅದೊಂದು ಕೆಟ್ಟ ಗಳಿಗೆ.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯೇ  ನಡೆದುಹೋಗಿತ್ತು.. ಗಲಾಟೆ ನಡೆದ ನಂತ್ರ ಒಂದುಗುಂಪು ಇನ್ನೊಂದು ಗುಂಪನ್ನ ಬಹಿಷ್ಕಾರಿಸುವ ಹಂತಕ್ಕೆ ತಲುಪಿತ್ತು.. ಸದ್ಯ ಜಿಲ್ಲಾಧಿಕಾರಿಗಳ ಮಧ್ಯಸ್ಥಿತಿಯಲ್ಲಿ ಈ ಪ್ರಕರಣ ಸುಖಾಂತ್ಯ ಕಂಡಿದೆ. ಯಾದಗಿರಿ ತಾಲೂಕಿನ ಹೊರಗೇರಾ ಗ್ರಾಮದಲ್ಲಿ ಕಳೆದ ಕೆಲದಿಗಳಿಂದ ನಡೀತಿರೋ ಹೈಡ್ರಾಮಾ ಇದು..ಕ್ಷುಲ್ಲಕ ಕಾರಣಕ್ಕೆ ನಡೆದ ಕಿತ್ತಾಟ ಎರಡು ಸಮುದಾಯದ ಮಧ್ಯೆ ಬೆಂಕಿಹೊತ್ತಿ ನಿಗಿನಿಗಿ ಎನ್ನುವಂತೆ ಮಾಡಿತ್ತು.. ಅಣ್ತಮ್ಮಾ ಅಂತಾ ಓಡಾಡ್ತಿದ್ದ ಜನರು ಮುಖ ತಿರುಗಿಸುಂತೆ ಮಾಡಿತ್ತು.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!