ಯಕ್ಷಗಾನ ಮಾಡುವಾಗ ಕಲಾವಿದರಿಗೆ ದೈವ ಆವಾಹನೆ, ವಿಡಿಯೋ ವೈರಲ್..!

ಯಕ್ಷಗಾನ ಮಾಡುವಾಗ ಕಲಾವಿದರಿಗೆ ದೈವ ಆವಾಹನೆ, ವಿಡಿಯೋ ವೈರಲ್..!

Suvarna News   | Asianet News
Published : Mar 13, 2021, 01:22 PM ISTUpdated : Mar 13, 2021, 02:56 PM IST

ಇತ್ತೀಚಿಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ನಾಟಕ ಪ್ರದರ್ಶನ ವೇಳೆ ದೇವಿ ಪಾತ್ರದಾರಿಯೊಬ್ಬರಿಗೆ ದೇವಿ ಆವಾಹನೆ ಆಗಿ ಬಾರೀ ಸುದ್ದಿಯಾಗಿತ್ತು. ಈ ಸುದ್ದಿ ಬೆನ್ನಲ್ಲೆ ಕರಾವಳಿಯ ಯಕ್ಷಗಾನ ಕಲಾವಿದರೊಬ್ಬರಿಗೆ  ಯಕ್ಷಗಾನ ನಡೆಯುತ್ತಿದ್ದಾಗ ದೈವ ಆವಾಹನೆ ಆದ ವಿಡಿಯೋ ಬಾರೀ ವೈರಲ್ ಆಗುತ್ತಿದೆ. 
 

ಉಡುಪಿ (ಮಾ. 13): ಇತ್ತೀಚಿಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ನಾಟಕ ಪ್ರದರ್ಶನ ವೇಳೆ ದೇವಿ ಪಾತ್ರದಾರಿಯೊಬ್ಬರಿಗೆ ದೇವಿ ಆವಾಹನೆ ಆಗಿ ಬಾರೀ ಸುದ್ದಿಯಾಗಿತ್ತು. ಈ ಸುದ್ದಿ ಬೆನ್ನಲ್ಲೆ ಕರಾವಳಿಯ ಯಕ್ಷಗಾನ ಕಲಾವಿದರೊಬ್ಬರಿಗೆ 
ಯಕ್ಷಗಾನ ನಡೆಯುತ್ತಿದ್ದಾಗ ದೈವ ಆವಾಹನೆ ಆದ ವಿಡಿಯೋ ಬಾರೀ ವೈರಲ್ ಆಗುತ್ತಿದೆ. 

ಬಡಗುತಿಟ್ಟುವಿನ ಪ್ರಸಿದ್ಧ ಹಟ್ಟಿಯಂಗಡಿ ಮೇಳದಿಂದ, ಉಡುಪಿ ಜಿಲ್ಲೆಯಲ್ಲಿ ದೈವದ ಮಹಿಮೆಗೆ ಸಂಬಂಧಿಸಿದ ಪ್ರಸಂಗದ ಯಕ್ಷಗಾನ ನಡೆಯುತ್ತಿತ್ತು.. ಖ್ಯಾತ ಯಕ್ಷಗಾನ ಕಲಾವಿದ ಯೋಗಿಶ್ ಪೂಜಾರಿ ಅವರು ದೈವದ ವೇಷ ಧರಿಸಿ, ದೀವಟಿಕೆ ಹಿಡಿದುಕೊಂಡು ಅಬ್ಬರಿಸುತ್ತಾ ರಂಗಸ್ಥಳ ಪ್ರವೇಶದ ಸಂದರ್ಭದಲ್ಲಿ ದೈವ ಆವಾಹನೆ ಆಗಿದೆ. ಕೂಡಲೇ ಸಹಾಯಕ ದೀವಟಿಕೆ ತೆಗೆದುಕೊಂಡಿದ್ದಾನೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?