ಯಕ್ಷಗಾನ ಮಾಡುವಾಗ ಕಲಾವಿದರಿಗೆ ದೈವ ಆವಾಹನೆ, ವಿಡಿಯೋ ವೈರಲ್..!

ಯಕ್ಷಗಾನ ಮಾಡುವಾಗ ಕಲಾವಿದರಿಗೆ ದೈವ ಆವಾಹನೆ, ವಿಡಿಯೋ ವೈರಲ್..!

Suvarna News   | Asianet News
Published : Mar 13, 2021, 01:22 PM ISTUpdated : Mar 13, 2021, 02:56 PM IST

ಇತ್ತೀಚಿಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ನಾಟಕ ಪ್ರದರ್ಶನ ವೇಳೆ ದೇವಿ ಪಾತ್ರದಾರಿಯೊಬ್ಬರಿಗೆ ದೇವಿ ಆವಾಹನೆ ಆಗಿ ಬಾರೀ ಸುದ್ದಿಯಾಗಿತ್ತು. ಈ ಸುದ್ದಿ ಬೆನ್ನಲ್ಲೆ ಕರಾವಳಿಯ ಯಕ್ಷಗಾನ ಕಲಾವಿದರೊಬ್ಬರಿಗೆ  ಯಕ್ಷಗಾನ ನಡೆಯುತ್ತಿದ್ದಾಗ ದೈವ ಆವಾಹನೆ ಆದ ವಿಡಿಯೋ ಬಾರೀ ವೈರಲ್ ಆಗುತ್ತಿದೆ. 
 

ಉಡುಪಿ (ಮಾ. 13): ಇತ್ತೀಚಿಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ನಾಟಕ ಪ್ರದರ್ಶನ ವೇಳೆ ದೇವಿ ಪಾತ್ರದಾರಿಯೊಬ್ಬರಿಗೆ ದೇವಿ ಆವಾಹನೆ ಆಗಿ ಬಾರೀ ಸುದ್ದಿಯಾಗಿತ್ತು. ಈ ಸುದ್ದಿ ಬೆನ್ನಲ್ಲೆ ಕರಾವಳಿಯ ಯಕ್ಷಗಾನ ಕಲಾವಿದರೊಬ್ಬರಿಗೆ 
ಯಕ್ಷಗಾನ ನಡೆಯುತ್ತಿದ್ದಾಗ ದೈವ ಆವಾಹನೆ ಆದ ವಿಡಿಯೋ ಬಾರೀ ವೈರಲ್ ಆಗುತ್ತಿದೆ. 

ಬಡಗುತಿಟ್ಟುವಿನ ಪ್ರಸಿದ್ಧ ಹಟ್ಟಿಯಂಗಡಿ ಮೇಳದಿಂದ, ಉಡುಪಿ ಜಿಲ್ಲೆಯಲ್ಲಿ ದೈವದ ಮಹಿಮೆಗೆ ಸಂಬಂಧಿಸಿದ ಪ್ರಸಂಗದ ಯಕ್ಷಗಾನ ನಡೆಯುತ್ತಿತ್ತು.. ಖ್ಯಾತ ಯಕ್ಷಗಾನ ಕಲಾವಿದ ಯೋಗಿಶ್ ಪೂಜಾರಿ ಅವರು ದೈವದ ವೇಷ ಧರಿಸಿ, ದೀವಟಿಕೆ ಹಿಡಿದುಕೊಂಡು ಅಬ್ಬರಿಸುತ್ತಾ ರಂಗಸ್ಥಳ ಪ್ರವೇಶದ ಸಂದರ್ಭದಲ್ಲಿ ದೈವ ಆವಾಹನೆ ಆಗಿದೆ. ಕೂಡಲೇ ಸಹಾಯಕ ದೀವಟಿಕೆ ತೆಗೆದುಕೊಂಡಿದ್ದಾನೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!