ಯಕ್ಷಗಾನ ಮಾಡುವಾಗ ಕಲಾವಿದರಿಗೆ ದೈವ ಆವಾಹನೆ, ವಿಡಿಯೋ ವೈರಲ್..!

ಯಕ್ಷಗಾನ ಮಾಡುವಾಗ ಕಲಾವಿದರಿಗೆ ದೈವ ಆವಾಹನೆ, ವಿಡಿಯೋ ವೈರಲ್..!

Suvarna News   | Asianet News
Published : Mar 13, 2021, 01:22 PM ISTUpdated : Mar 13, 2021, 02:56 PM IST

ಇತ್ತೀಚಿಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ನಾಟಕ ಪ್ರದರ್ಶನ ವೇಳೆ ದೇವಿ ಪಾತ್ರದಾರಿಯೊಬ್ಬರಿಗೆ ದೇವಿ ಆವಾಹನೆ ಆಗಿ ಬಾರೀ ಸುದ್ದಿಯಾಗಿತ್ತು. ಈ ಸುದ್ದಿ ಬೆನ್ನಲ್ಲೆ ಕರಾವಳಿಯ ಯಕ್ಷಗಾನ ಕಲಾವಿದರೊಬ್ಬರಿಗೆ  ಯಕ್ಷಗಾನ ನಡೆಯುತ್ತಿದ್ದಾಗ ದೈವ ಆವಾಹನೆ ಆದ ವಿಡಿಯೋ ಬಾರೀ ವೈರಲ್ ಆಗುತ್ತಿದೆ. 
 

ಉಡುಪಿ (ಮಾ. 13): ಇತ್ತೀಚಿಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ನಾಟಕ ಪ್ರದರ್ಶನ ವೇಳೆ ದೇವಿ ಪಾತ್ರದಾರಿಯೊಬ್ಬರಿಗೆ ದೇವಿ ಆವಾಹನೆ ಆಗಿ ಬಾರೀ ಸುದ್ದಿಯಾಗಿತ್ತು. ಈ ಸುದ್ದಿ ಬೆನ್ನಲ್ಲೆ ಕರಾವಳಿಯ ಯಕ್ಷಗಾನ ಕಲಾವಿದರೊಬ್ಬರಿಗೆ 
ಯಕ್ಷಗಾನ ನಡೆಯುತ್ತಿದ್ದಾಗ ದೈವ ಆವಾಹನೆ ಆದ ವಿಡಿಯೋ ಬಾರೀ ವೈರಲ್ ಆಗುತ್ತಿದೆ. 

ಬಡಗುತಿಟ್ಟುವಿನ ಪ್ರಸಿದ್ಧ ಹಟ್ಟಿಯಂಗಡಿ ಮೇಳದಿಂದ, ಉಡುಪಿ ಜಿಲ್ಲೆಯಲ್ಲಿ ದೈವದ ಮಹಿಮೆಗೆ ಸಂಬಂಧಿಸಿದ ಪ್ರಸಂಗದ ಯಕ್ಷಗಾನ ನಡೆಯುತ್ತಿತ್ತು.. ಖ್ಯಾತ ಯಕ್ಷಗಾನ ಕಲಾವಿದ ಯೋಗಿಶ್ ಪೂಜಾರಿ ಅವರು ದೈವದ ವೇಷ ಧರಿಸಿ, ದೀವಟಿಕೆ ಹಿಡಿದುಕೊಂಡು ಅಬ್ಬರಿಸುತ್ತಾ ರಂಗಸ್ಥಳ ಪ್ರವೇಶದ ಸಂದರ್ಭದಲ್ಲಿ ದೈವ ಆವಾಹನೆ ಆಗಿದೆ. ಕೂಡಲೇ ಸಹಾಯಕ ದೀವಟಿಕೆ ತೆಗೆದುಕೊಂಡಿದ್ದಾನೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!