Yakshagana: ಕಲಾವಿದರಿಗೆ ಕರ್ಫ್ಯೂ ಬಿಸಿ, ಕಾಲಮಿತಿಯೊಳಗೆ ಅವಕಾಶ ಕೊಡುವಂತೆ ಮನವಿ

Yakshagana: ಕಲಾವಿದರಿಗೆ ಕರ್ಫ್ಯೂ ಬಿಸಿ, ಕಾಲಮಿತಿಯೊಳಗೆ ಅವಕಾಶ ಕೊಡುವಂತೆ ಮನವಿ

Published : Jan 14, 2022, 10:22 AM IST

 ವೀಕೆಂಡ್ ಕರ್ಫ್ಯೂ (Weekend Curfew) ನೈಟ್ ಕರ್ಫ್ಯೂನಿಂದಾಗಿ (Night Curfew) ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಅದರಲ್ಲೂ ದಕ್ಷಿಣ ಕನ್ನಡ ಭಾಗದ ಯಕ್ಷಗಾನ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಕೊರೊನಾ 2 ನೇ ಅಲೆ ಬಳಿಕ ಸೋಂಕು ತಗ್ಗಿ, ಎಲ್ಲವೂ ಸಹಜ ಸ್ಥಿತಿಯತ್ತ ಬರುತ್ತಿತ್ತು. 

ಉಡುಪಿ (ಜ. 14): ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂನಿಂದಾಗಿ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಅದರಲ್ಲೂ ದಕ್ಷಿಣ ಕನ್ನಡ ಭಾಗದ ಯಕ್ಷಗಾನ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಕೊರೊನಾ 2 ನೇ ಅಲೆ ಬಳಿಕ ಸೋಂಕು ತಗ್ಗಿ, ಎಲ್ಲವೂ ಸಹಜ ಸ್ಥಿತಿಯತ್ತ ಬರುತ್ತಿತ್ತು.

ಯಕ್ಷಗಾನ ಕಲಾವಿದರೂ ತಿರುಗಾಟ ಆರಂಭಿಸಿದ್ದರು. ಎಲ್ಲವೂ ಸರಿಯಾಗುತ್ತಿದೆ ಎನ್ನುವಾಗ ಒಮಿಕ್ರೋನ್, ಕೋವಿಡ್ 3 ನೇ ಅಲೆಯಿಂದ ಮತ್ತೆ ಭೀತಿ ಶುರುವಾಗಿದೆ. ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಠಿಣ ನಿರ್ಬಂಧ, ರಾತ್ರಿ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ವಿಧಿಸಿದೆ. ಇದರಿಂದ ಯಕ್ಷಗಾನ ಕಲಾವಿದರು ಮತ್ತೆ ಸಂಕಷ್ಟದಲ್ಲಿದ್ದಾರೆ. ನಿಯಮ ಪಾಲಿಸಿ ಕಾಲಮಿತಿಯೊಳಗೆ ಪ್ರದರ್ಶನಕ್ಕೆ ಅವಕಾಶ ಕೊಡಿ ಎಂದು ಕಲಾವಿದರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ಧಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more