Yakshagana: ಕಲಾವಿದರಿಗೆ ಕರ್ಫ್ಯೂ ಬಿಸಿ, ಕಾಲಮಿತಿಯೊಳಗೆ ಅವಕಾಶ ಕೊಡುವಂತೆ ಮನವಿ

Yakshagana: ಕಲಾವಿದರಿಗೆ ಕರ್ಫ್ಯೂ ಬಿಸಿ, ಕಾಲಮಿತಿಯೊಳಗೆ ಅವಕಾಶ ಕೊಡುವಂತೆ ಮನವಿ

Published : Jan 14, 2022, 10:22 AM IST

 ವೀಕೆಂಡ್ ಕರ್ಫ್ಯೂ (Weekend Curfew) ನೈಟ್ ಕರ್ಫ್ಯೂನಿಂದಾಗಿ (Night Curfew) ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಅದರಲ್ಲೂ ದಕ್ಷಿಣ ಕನ್ನಡ ಭಾಗದ ಯಕ್ಷಗಾನ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಕೊರೊನಾ 2 ನೇ ಅಲೆ ಬಳಿಕ ಸೋಂಕು ತಗ್ಗಿ, ಎಲ್ಲವೂ ಸಹಜ ಸ್ಥಿತಿಯತ್ತ ಬರುತ್ತಿತ್ತು. 

ಉಡುಪಿ (ಜ. 14): ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂನಿಂದಾಗಿ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಅದರಲ್ಲೂ ದಕ್ಷಿಣ ಕನ್ನಡ ಭಾಗದ ಯಕ್ಷಗಾನ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಕೊರೊನಾ 2 ನೇ ಅಲೆ ಬಳಿಕ ಸೋಂಕು ತಗ್ಗಿ, ಎಲ್ಲವೂ ಸಹಜ ಸ್ಥಿತಿಯತ್ತ ಬರುತ್ತಿತ್ತು.

ಯಕ್ಷಗಾನ ಕಲಾವಿದರೂ ತಿರುಗಾಟ ಆರಂಭಿಸಿದ್ದರು. ಎಲ್ಲವೂ ಸರಿಯಾಗುತ್ತಿದೆ ಎನ್ನುವಾಗ ಒಮಿಕ್ರೋನ್, ಕೋವಿಡ್ 3 ನೇ ಅಲೆಯಿಂದ ಮತ್ತೆ ಭೀತಿ ಶುರುವಾಗಿದೆ. ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಠಿಣ ನಿರ್ಬಂಧ, ರಾತ್ರಿ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ವಿಧಿಸಿದೆ. ಇದರಿಂದ ಯಕ್ಷಗಾನ ಕಲಾವಿದರು ಮತ್ತೆ ಸಂಕಷ್ಟದಲ್ಲಿದ್ದಾರೆ. ನಿಯಮ ಪಾಲಿಸಿ ಕಾಲಮಿತಿಯೊಳಗೆ ಪ್ರದರ್ಶನಕ್ಕೆ ಅವಕಾಶ ಕೊಡಿ ಎಂದು ಕಲಾವಿದರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ಧಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more