Yakshagana: ಕಲಾವಿದರಿಗೆ ಕರ್ಫ್ಯೂ ಬಿಸಿ, ಕಾಲಮಿತಿಯೊಳಗೆ ಅವಕಾಶ ಕೊಡುವಂತೆ ಮನವಿ

Yakshagana: ಕಲಾವಿದರಿಗೆ ಕರ್ಫ್ಯೂ ಬಿಸಿ, ಕಾಲಮಿತಿಯೊಳಗೆ ಅವಕಾಶ ಕೊಡುವಂತೆ ಮನವಿ

Published : Jan 14, 2022, 10:22 AM IST

 ವೀಕೆಂಡ್ ಕರ್ಫ್ಯೂ (Weekend Curfew) ನೈಟ್ ಕರ್ಫ್ಯೂನಿಂದಾಗಿ (Night Curfew) ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಅದರಲ್ಲೂ ದಕ್ಷಿಣ ಕನ್ನಡ ಭಾಗದ ಯಕ್ಷಗಾನ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಕೊರೊನಾ 2 ನೇ ಅಲೆ ಬಳಿಕ ಸೋಂಕು ತಗ್ಗಿ, ಎಲ್ಲವೂ ಸಹಜ ಸ್ಥಿತಿಯತ್ತ ಬರುತ್ತಿತ್ತು. 

ಉಡುಪಿ (ಜ. 14): ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂನಿಂದಾಗಿ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಅದರಲ್ಲೂ ದಕ್ಷಿಣ ಕನ್ನಡ ಭಾಗದ ಯಕ್ಷಗಾನ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಕೊರೊನಾ 2 ನೇ ಅಲೆ ಬಳಿಕ ಸೋಂಕು ತಗ್ಗಿ, ಎಲ್ಲವೂ ಸಹಜ ಸ್ಥಿತಿಯತ್ತ ಬರುತ್ತಿತ್ತು.

ಯಕ್ಷಗಾನ ಕಲಾವಿದರೂ ತಿರುಗಾಟ ಆರಂಭಿಸಿದ್ದರು. ಎಲ್ಲವೂ ಸರಿಯಾಗುತ್ತಿದೆ ಎನ್ನುವಾಗ ಒಮಿಕ್ರೋನ್, ಕೋವಿಡ್ 3 ನೇ ಅಲೆಯಿಂದ ಮತ್ತೆ ಭೀತಿ ಶುರುವಾಗಿದೆ. ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಠಿಣ ನಿರ್ಬಂಧ, ರಾತ್ರಿ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ವಿಧಿಸಿದೆ. ಇದರಿಂದ ಯಕ್ಷಗಾನ ಕಲಾವಿದರು ಮತ್ತೆ ಸಂಕಷ್ಟದಲ್ಲಿದ್ದಾರೆ. ನಿಯಮ ಪಾಲಿಸಿ ಕಾಲಮಿತಿಯೊಳಗೆ ಪ್ರದರ್ಶನಕ್ಕೆ ಅವಕಾಶ ಕೊಡಿ ಎಂದು ಕಲಾವಿದರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ಧಾರೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more