Yakshagana: ಕಲಾವಿದರಿಗೆ ಕರ್ಫ್ಯೂ ಬಿಸಿ, ಕಾಲಮಿತಿಯೊಳಗೆ ಅವಕಾಶ ಕೊಡುವಂತೆ ಮನವಿ

Yakshagana: ಕಲಾವಿದರಿಗೆ ಕರ್ಫ್ಯೂ ಬಿಸಿ, ಕಾಲಮಿತಿಯೊಳಗೆ ಅವಕಾಶ ಕೊಡುವಂತೆ ಮನವಿ

Published : Jan 14, 2022, 10:22 AM IST

 ವೀಕೆಂಡ್ ಕರ್ಫ್ಯೂ (Weekend Curfew) ನೈಟ್ ಕರ್ಫ್ಯೂನಿಂದಾಗಿ (Night Curfew) ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಅದರಲ್ಲೂ ದಕ್ಷಿಣ ಕನ್ನಡ ಭಾಗದ ಯಕ್ಷಗಾನ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಕೊರೊನಾ 2 ನೇ ಅಲೆ ಬಳಿಕ ಸೋಂಕು ತಗ್ಗಿ, ಎಲ್ಲವೂ ಸಹಜ ಸ್ಥಿತಿಯತ್ತ ಬರುತ್ತಿತ್ತು. 

ಉಡುಪಿ (ಜ. 14): ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂನಿಂದಾಗಿ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಅದರಲ್ಲೂ ದಕ್ಷಿಣ ಕನ್ನಡ ಭಾಗದ ಯಕ್ಷಗಾನ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಕೊರೊನಾ 2 ನೇ ಅಲೆ ಬಳಿಕ ಸೋಂಕು ತಗ್ಗಿ, ಎಲ್ಲವೂ ಸಹಜ ಸ್ಥಿತಿಯತ್ತ ಬರುತ್ತಿತ್ತು.

ಯಕ್ಷಗಾನ ಕಲಾವಿದರೂ ತಿರುಗಾಟ ಆರಂಭಿಸಿದ್ದರು. ಎಲ್ಲವೂ ಸರಿಯಾಗುತ್ತಿದೆ ಎನ್ನುವಾಗ ಒಮಿಕ್ರೋನ್, ಕೋವಿಡ್ 3 ನೇ ಅಲೆಯಿಂದ ಮತ್ತೆ ಭೀತಿ ಶುರುವಾಗಿದೆ. ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಠಿಣ ನಿರ್ಬಂಧ, ರಾತ್ರಿ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ವಿಧಿಸಿದೆ. ಇದರಿಂದ ಯಕ್ಷಗಾನ ಕಲಾವಿದರು ಮತ್ತೆ ಸಂಕಷ್ಟದಲ್ಲಿದ್ದಾರೆ. ನಿಯಮ ಪಾಲಿಸಿ ಕಾಲಮಿತಿಯೊಳಗೆ ಪ್ರದರ್ಶನಕ್ಕೆ ಅವಕಾಶ ಕೊಡಿ ಎಂದು ಕಲಾವಿದರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ಧಾರೆ. 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
Read more