ಯಮಧರ್ಮರಾಯನಿಂದ ಕೊರೋನಾ ಜಾಗೃತಿ: ಮನೆಯಲ್ಲಿರಿ ಇಲ್ಲದಿದ್ರೆ ಯಮಲೋಕಕ್ಕೆ ಬನ್ನಿ..!

ಯಮಧರ್ಮರಾಯನಿಂದ ಕೊರೋನಾ ಜಾಗೃತಿ: ಮನೆಯಲ್ಲಿರಿ ಇಲ್ಲದಿದ್ರೆ ಯಮಲೋಕಕ್ಕೆ ಬನ್ನಿ..!

Suvarna News   | Asianet News
Published : Apr 25, 2020, 02:12 PM IST

ಯಮನ ವೇಷ ಹಾಕುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ ಯುವಕರ ತಂಡ| ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಜನ ಜಾಗೃತಿ ಕಾರ್ಯಕ್ರಮ| ಲಾಕ್‌ಡೌನ್‌ ಮುಗಿಯುವವರೆಗೂ ಯಾರೂ ಮನೆ ಬಿಟ್ಟು ಹೊರಗಡೆ ಬರಬೇಡಿ ಎಂದು ಮನವಿ ಮಾಡಿಕೊಂಡ ಯಮ|

ಹಾವೇರಿ(ಏ.25):ಯುವಕರ ತಂಡವೊಂದು ಯಮನ ವೇಷ ಹಾಕುವ ಮೂಲಕ ಮಹಾಮಾರಿ ಕೊರೋನಾ ವೈರಸ್‌ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತ ಕಾರ್ಯಕ್ರಮವೊಂದನ್ನ ಜಿಲ್ಲೆ ಬ್ಯಾಡಗಿ ಪಟ್ಟಣದಲ್ಲಿ ಹಮ್ಮಿಕೊಂಡಿತ್ತು. ಯುವಕರಿಗೆ ಪೊಲೀಸರೂ ಕೂಡ ಸಾಥ್‌ ನೀಡಿದ್ದರು. 

ಲಾಕ್‌ಡೌನ್ ಸಡಿಲಿಕೆ: ಮದ್ಯದ ಕತೆ ಏನು? ವಿನಾಯಿತಿ ಇದೆಯಾ?

ಮನೆಯಲ್ಲಿರಿ ಇಲ್ಲದಿದ್ರೆ ಯಮಲೋಕಕ್ಕೆ ಬನ್ನಿ ಎಂದು ಹೇಳುವ ಮೂಲಕ ಯುವಕರ ತಂಡ ಜನ ಜಾಗೃತಿ ಮೂಡಿಸುತ್ತಿದ್ದಾರೆ. ಲಾಕ್‌ಡೌನ್‌ ಮುಗಿಯುವವರೆಗೂ ಯಾರೂ ಮನೆ ಬಿಟ್ಟು ಹೊರಗಡೆ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.  
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?