ಯಮಧರ್ಮರಾಯನಿಂದ ಕೊರೋನಾ ಜಾಗೃತಿ: ಮನೆಯಲ್ಲಿರಿ ಇಲ್ಲದಿದ್ರೆ ಯಮಲೋಕಕ್ಕೆ ಬನ್ನಿ..!

ಯಮಧರ್ಮರಾಯನಿಂದ ಕೊರೋನಾ ಜಾಗೃತಿ: ಮನೆಯಲ್ಲಿರಿ ಇಲ್ಲದಿದ್ರೆ ಯಮಲೋಕಕ್ಕೆ ಬನ್ನಿ..!

Suvarna News   | Asianet News
Published : Apr 25, 2020, 02:12 PM IST

ಯಮನ ವೇಷ ಹಾಕುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ ಯುವಕರ ತಂಡ| ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಜನ ಜಾಗೃತಿ ಕಾರ್ಯಕ್ರಮ| ಲಾಕ್‌ಡೌನ್‌ ಮುಗಿಯುವವರೆಗೂ ಯಾರೂ ಮನೆ ಬಿಟ್ಟು ಹೊರಗಡೆ ಬರಬೇಡಿ ಎಂದು ಮನವಿ ಮಾಡಿಕೊಂಡ ಯಮ|

ಹಾವೇರಿ(ಏ.25):ಯುವಕರ ತಂಡವೊಂದು ಯಮನ ವೇಷ ಹಾಕುವ ಮೂಲಕ ಮಹಾಮಾರಿ ಕೊರೋನಾ ವೈರಸ್‌ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತ ಕಾರ್ಯಕ್ರಮವೊಂದನ್ನ ಜಿಲ್ಲೆ ಬ್ಯಾಡಗಿ ಪಟ್ಟಣದಲ್ಲಿ ಹಮ್ಮಿಕೊಂಡಿತ್ತು. ಯುವಕರಿಗೆ ಪೊಲೀಸರೂ ಕೂಡ ಸಾಥ್‌ ನೀಡಿದ್ದರು. 

ಲಾಕ್‌ಡೌನ್ ಸಡಿಲಿಕೆ: ಮದ್ಯದ ಕತೆ ಏನು? ವಿನಾಯಿತಿ ಇದೆಯಾ?

ಮನೆಯಲ್ಲಿರಿ ಇಲ್ಲದಿದ್ರೆ ಯಮಲೋಕಕ್ಕೆ ಬನ್ನಿ ಎಂದು ಹೇಳುವ ಮೂಲಕ ಯುವಕರ ತಂಡ ಜನ ಜಾಗೃತಿ ಮೂಡಿಸುತ್ತಿದ್ದಾರೆ. ಲಾಕ್‌ಡೌನ್‌ ಮುಗಿಯುವವರೆಗೂ ಯಾರೂ ಮನೆ ಬಿಟ್ಟು ಹೊರಗಡೆ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.  
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!