ಯಮಧರ್ಮರಾಯನಿಂದ ಕೊರೋನಾ ಜಾಗೃತಿ: ಮನೆಯಲ್ಲಿರಿ ಇಲ್ಲದಿದ್ರೆ ಯಮಲೋಕಕ್ಕೆ ಬನ್ನಿ..!

ಯಮಧರ್ಮರಾಯನಿಂದ ಕೊರೋನಾ ಜಾಗೃತಿ: ಮನೆಯಲ್ಲಿರಿ ಇಲ್ಲದಿದ್ರೆ ಯಮಲೋಕಕ್ಕೆ ಬನ್ನಿ..!

Suvarna News   | Asianet News
Published : Apr 25, 2020, 02:12 PM IST

ಯಮನ ವೇಷ ಹಾಕುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ ಯುವಕರ ತಂಡ| ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಜನ ಜಾಗೃತಿ ಕಾರ್ಯಕ್ರಮ| ಲಾಕ್‌ಡೌನ್‌ ಮುಗಿಯುವವರೆಗೂ ಯಾರೂ ಮನೆ ಬಿಟ್ಟು ಹೊರಗಡೆ ಬರಬೇಡಿ ಎಂದು ಮನವಿ ಮಾಡಿಕೊಂಡ ಯಮ|

ಹಾವೇರಿ(ಏ.25):ಯುವಕರ ತಂಡವೊಂದು ಯಮನ ವೇಷ ಹಾಕುವ ಮೂಲಕ ಮಹಾಮಾರಿ ಕೊರೋನಾ ವೈರಸ್‌ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತ ಕಾರ್ಯಕ್ರಮವೊಂದನ್ನ ಜಿಲ್ಲೆ ಬ್ಯಾಡಗಿ ಪಟ್ಟಣದಲ್ಲಿ ಹಮ್ಮಿಕೊಂಡಿತ್ತು. ಯುವಕರಿಗೆ ಪೊಲೀಸರೂ ಕೂಡ ಸಾಥ್‌ ನೀಡಿದ್ದರು. 

ಲಾಕ್‌ಡೌನ್ ಸಡಿಲಿಕೆ: ಮದ್ಯದ ಕತೆ ಏನು? ವಿನಾಯಿತಿ ಇದೆಯಾ?

ಮನೆಯಲ್ಲಿರಿ ಇಲ್ಲದಿದ್ರೆ ಯಮಲೋಕಕ್ಕೆ ಬನ್ನಿ ಎಂದು ಹೇಳುವ ಮೂಲಕ ಯುವಕರ ತಂಡ ಜನ ಜಾಗೃತಿ ಮೂಡಿಸುತ್ತಿದ್ದಾರೆ. ಲಾಕ್‌ಡೌನ್‌ ಮುಗಿಯುವವರೆಗೂ ಯಾರೂ ಮನೆ ಬಿಟ್ಟು ಹೊರಗಡೆ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.  
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!