Apr 25, 2020, 2:12 PM IST
ಹಾವೇರಿ(ಏ.25):ಯುವಕರ ತಂಡವೊಂದು ಯಮನ ವೇಷ ಹಾಕುವ ಮೂಲಕ ಮಹಾಮಾರಿ ಕೊರೋನಾ ವೈರಸ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತ ಕಾರ್ಯಕ್ರಮವೊಂದನ್ನ ಜಿಲ್ಲೆ ಬ್ಯಾಡಗಿ ಪಟ್ಟಣದಲ್ಲಿ ಹಮ್ಮಿಕೊಂಡಿತ್ತು. ಯುವಕರಿಗೆ ಪೊಲೀಸರೂ ಕೂಡ ಸಾಥ್ ನೀಡಿದ್ದರು.
ಲಾಕ್ಡೌನ್ ಸಡಿಲಿಕೆ: ಮದ್ಯದ ಕತೆ ಏನು? ವಿನಾಯಿತಿ ಇದೆಯಾ?
ಮನೆಯಲ್ಲಿರಿ ಇಲ್ಲದಿದ್ರೆ ಯಮಲೋಕಕ್ಕೆ ಬನ್ನಿ ಎಂದು ಹೇಳುವ ಮೂಲಕ ಯುವಕರ ತಂಡ ಜನ ಜಾಗೃತಿ ಮೂಡಿಸುತ್ತಿದ್ದಾರೆ. ಲಾಕ್ಡೌನ್ ಮುಗಿಯುವವರೆಗೂ ಯಾರೂ ಮನೆ ಬಿಟ್ಟು ಹೊರಗಡೆ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.