ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು: ನಮೋ ಮುಂದೆ ಸಿನಿಮಾರಂಗದ ಗಣ್ಯರ ಬೇಡಿಕೆ

ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು: ನಮೋ ಮುಂದೆ ಸಿನಿಮಾರಂಗದ ಗಣ್ಯರ ಬೇಡಿಕೆ

Published : Feb 13, 2023, 03:16 PM IST

ಸ್ಯಾಂಡಲ್​ ವುಡ್ ಗಣ್ಯರ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದು, ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. 
 

ರಾಜ ಭವನದಲ್ಲಿ ತಂಗಿದ್ದ ಪ್ರಧಾನಿ ನರೇಂದ್ರ ಮೋದಿ ವಿವಿಧ ಕ್ಷೇತ್ರದ ಗಣ್ಯರ ಜೊತೆ ಸಂವಾದ ನಡೆಸಿದ್ರು. ಮೋದಿ ಜೊತೆ ಸಂವಾದದಲ್ಲಿ ಕನ್ನಡ ಸಿನಿಮಾ ರಂಗದ ಬೆಳವಣಿಗೆ ಬಗ್ಗೆ ಮಾತನಾಡಲಾಗಿದ್ದು, ಒಂದೊಳ್ಳೆಯ ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು ಎಂದು ಚಿತ್ರರಂಗದವರು ಬೇಡಿಕೆ ಇಟ್ಟಿದ್ದಾರೆ. ವಿದೇಶದಂತೆ ಭಾರತೀಯ ಚಿತ್ರರಂಗಕ್ಕೂ ಸೌಲಭ್ಯ ಒದಗಿಸಿ ಐಟಿ ಇಂಡಸ್ಟ್ರಿಯಂತೆ ಕನ್ನಡ ಚಿತ್ರರಂಗವನ್ನೂ ಅಭಿವೃದ್ದಿ ಪಡಿಸಿ, ಕನ್ನಡ ಚಿತ್ರರಂಗಕ್ಕೆ ಉತ್ತಮ ಸೌಲಭ್ಯ ಒದಗಿಸಿ ಎಂದು ವಿಜಯ್‌ ಕಿರಗಂದೂರು ಮನವಿ ಮಾಡಿದ್ದಾರೆ.

Follow The Leader: ನನಗೆ ಪ್ರೋತ್ಸಾಹ ಕೊಟ್ಟವರು ದೇಶದ ಬಡವರು: ಕುಮಾರಸ್ವಾಮಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more