ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು: ನಮೋ ಮುಂದೆ ಸಿನಿಮಾರಂಗದ ಗಣ್ಯರ ಬೇಡಿಕೆ

ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು: ನಮೋ ಮುಂದೆ ಸಿನಿಮಾರಂಗದ ಗಣ್ಯರ ಬೇಡಿಕೆ

Published : Feb 13, 2023, 03:16 PM IST

ಸ್ಯಾಂಡಲ್​ ವುಡ್ ಗಣ್ಯರ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದು, ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. 
 

ರಾಜ ಭವನದಲ್ಲಿ ತಂಗಿದ್ದ ಪ್ರಧಾನಿ ನರೇಂದ್ರ ಮೋದಿ ವಿವಿಧ ಕ್ಷೇತ್ರದ ಗಣ್ಯರ ಜೊತೆ ಸಂವಾದ ನಡೆಸಿದ್ರು. ಮೋದಿ ಜೊತೆ ಸಂವಾದದಲ್ಲಿ ಕನ್ನಡ ಸಿನಿಮಾ ರಂಗದ ಬೆಳವಣಿಗೆ ಬಗ್ಗೆ ಮಾತನಾಡಲಾಗಿದ್ದು, ಒಂದೊಳ್ಳೆಯ ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು ಎಂದು ಚಿತ್ರರಂಗದವರು ಬೇಡಿಕೆ ಇಟ್ಟಿದ್ದಾರೆ. ವಿದೇಶದಂತೆ ಭಾರತೀಯ ಚಿತ್ರರಂಗಕ್ಕೂ ಸೌಲಭ್ಯ ಒದಗಿಸಿ ಐಟಿ ಇಂಡಸ್ಟ್ರಿಯಂತೆ ಕನ್ನಡ ಚಿತ್ರರಂಗವನ್ನೂ ಅಭಿವೃದ್ದಿ ಪಡಿಸಿ, ಕನ್ನಡ ಚಿತ್ರರಂಗಕ್ಕೆ ಉತ್ತಮ ಸೌಲಭ್ಯ ಒದಗಿಸಿ ಎಂದು ವಿಜಯ್‌ ಕಿರಗಂದೂರು ಮನವಿ ಮಾಡಿದ್ದಾರೆ.

Follow The Leader: ನನಗೆ ಪ್ರೋತ್ಸಾಹ ಕೊಟ್ಟವರು ದೇಶದ ಬಡವರು: ಕುಮಾರಸ್ವಾಮಿ

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more