ಮೈಸೂರಲ್ಲಿ ಸಿಎಂ ಪುತ್ರ ಯತೀಂದ್ರ ದರ್ಬಾರ್? ಯತೀಂದ್ರ ಯಾರ ಜೊತೆ ಮತಾಡಿದ್ದು? ವಿಡಿಯೋದಲ್ಲಿ ಏನಿದೆ?

ಮೈಸೂರಲ್ಲಿ ಸಿಎಂ ಪುತ್ರ ಯತೀಂದ್ರ ದರ್ಬಾರ್? ಯತೀಂದ್ರ ಯಾರ ಜೊತೆ ಮತಾಡಿದ್ದು? ವಿಡಿಯೋದಲ್ಲಿ ಏನಿದೆ?

Published : Nov 16, 2023, 11:08 AM IST

ಮನಹದೇವ್ ಜೊತೆ ಲಿಸ್ಟ್ ಬಗ್ಗೆ ಮಾತಾಡಿದ್ರಾ ಯತೀಂದ್ರ?
ಕಾರ್ಮಿಕ ಇಲಾಖೆಯಲ್ಲಿ ಇನ್‌ಸ್ಪೆಕ್ಟರ್ ಆಗಿದ್ದ ಮಹದೇವ್
ಸಿದ್ದರಾಮಯ್ಯ ವಿರುದ್ಧ ಹೆಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ


ಸಿಎಂ ಪುತ್ರ ಯತೀಂದ್ರ ಮಾತಾಡಿದ ವಿಡಿಯೋವೊಂದು ವೈರಲ್‌ ಆಗಿದೆ. ಈ ವಿಡಿಯೋ ಕೇಳಿದ್ರೆ ಮೈಸೂರಿನಲ್ಲಿ(Mysore) ಯತೀಂದ್ರ ದರ್ಬಾರ್‌ ನಡೆಯುತ್ತಿದೆಯಾ ಎಂಬ ಪ್ರಶ್ನೆ ಕಾಡುತ್ತದೆ. ಈ ವಿಡಿಯೋದಲ್ಲಿ ಯತೀಂದ್ರ(Yatindra) ತಾವು ನೀಡಿದ ಲಿಸ್ಟ್ ಬಗ್ಗೆ ಮಾತನಾಡಿದ್ದಾರೆ. ಜನರೇ ಎದುರೇ ತಾವು ನೀಡಿದ ಲಿಸ್ಟ್(List) ಬಗ್ಗೆ ಚರ್ಚೆ ನಡೆಸಿದ್ದು, ‘ಅಪ್ಪ ಹೇಳಿ’ ಎಂದು ಮಾತನ್ನು ಶುರು ಮಾಡಿದ್ದಾರೆ. ಆ ಮಹದೇವ್‌ಗೆ ಫೋನ್ ಕೊಡುವಂತೆ ಯತೀಂದ್ರ ಹೇಳಿದ್ದಾರೆ. ನಾನು ಕೊಟ್ಟಿದ್ದು ಬಿಟ್ಟು ಬೇರೆ ಯಾವುದು? ಎಂದು ವಿಡಿಯೋದಲ್ಲಿ(videos) ಮಾತನಾಡಿದ್ದಾರೆ. ವರುಣ ಕ್ಷೇತ್ರದಲ್ಲಿ ಡಾ.ಯತೀಂದ್ರ ಜನ ಸಂಪರ್ಕ ಸಭೆ ನಡೆಸುತ್ತಿದ್ದರು. ಮೈಸೂರಿನ ಕೀಳನಪುರ ಗ್ರಾಮದ ಬಳಿ ಜನ ಸಂಪರ್ಕ ಸಭೆ ನಡೆಯುತ್ತಿದ್ದು, ಈ ವೇಳೆ ಹೀಗೆ ಮಾತನಾಡಿದ್ದಾರೆ. ನಾನು ನೀಡಿದ ಲಿಸ್ಟ್‌ನ್ನು ಮಾಡಿಸುವಂತೆ ಖಡಕ್ ಸೂಚನೆಯನ್ನು ನೀಡಿದ್ದಾರೆ. ಈ ವಿಡಿಯೋದಿಂದ ಕಾಂಗ್ರೆಸ್ ಸರ್ಕಾರದ ವಸೂಲಿ ದಂಧೆ ಹಾದಿಬೀದಿಗೆ ಬಂದಂತೆ ಆಗಿದೆ.  ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ. ಯತೀಂದ್ರ ವಿಡಿಯೋಗಿಂತ ದೊಡ್ಡ ಪುರಾವೆ ಬೇಕಿಲ್ಲ? ಸಾರ್ವಜನಿಕ ಸಭೆಯಲ್ಲೇ ವರ್ಗಾವಣೆ ದಂಧೆಯನ್ನು ಸಿಎಂ ಪುತ್ರ ನಡೆಸಿದ್ದಾರೆ ಎನ್ನಲಾಗ್ತಿದೆ. ಟ್ವೀಟ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಸಿಗಾಗಿ ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೀತಿದೆ. ವರ್ಗಾವಣೆ ದಂಧೆಗೆ ಈ ವಿಡಿಯೋ ತುಣುಕೇ ಸಾಕ್ಷಿ. ಸರ್ಕಾರ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ಕಾಸಿಗಾಗಿ ಹುದ್ದೆ ದಂಧೆ ಎಗ್ಗಿಲ್ಲದೆ ನಡೆದಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಕರ್ನಾಟಕ ಸೋಲಿನಿಂದ ಪಾಠ ಕಲಿಯಿತಾ ಬಿಜೆಪಿ ಹೈಕಮಾಂಡ್..? ಮಧ್ಯಪ್ರದೇಶದಲ್ಲಿ ಸೀನಿಯರ್ಸ್ ಮೊರೆ ಹೋದ ಕಮಲ !

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more