ಸಿಎಂ ಪುತ್ರನ ವಿಡಿಯೋ ವೈರಲ್: ಯತೀಂದ್ರ ಮಾತಾಡಿದ್ದು ಪೊಲೀಸ್ ಇಲಾಖೆ ವರ್ಗಾವಣೆ ಬಗ್ಗೆನಾ..?

ಸಿಎಂ ಪುತ್ರನ ವಿಡಿಯೋ ವೈರಲ್: ಯತೀಂದ್ರ ಮಾತಾಡಿದ್ದು ಪೊಲೀಸ್ ಇಲಾಖೆ ವರ್ಗಾವಣೆ ಬಗ್ಗೆನಾ..?

Published : Nov 18, 2023, 12:05 PM IST

ಪೊಲೀಸ್ ಇಲಾಖೆ ವರ್ಗಾವಣೆ ಪಟ್ಟಿಯಲ್ಲಿ ಬಯಲಾಯ್ತು ಸತ್ಯ..?
71 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದನ ಹೆಸರು
ಮೈಸೂರಿನ ವಿವಿಪುರಂ ಠಾಣೆಗೆ ವರ್ಗಾವಣೆ ಆಗಿರುವ ವಿವೇಕಾನಂ

ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ(Siddaramaiah) ವರ್ಗಾವಣೆ(Transfer) ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್‌ ಆಗಿದ್ದು, ಇದು ಪೊಲೀಸ್‌ ಇಲಾಖೆಗೆ ಸಂಬಂಧಿಸಿದ್ದು ಎನ್ನಲಾಗ್ತಿದೆ. ಈ ವಿಡಿಯೋದಲ್ಲಿಅವರು ವಿವೇಕಾನಂದ(Vivekananda) ಎಂಬ ವ್ಯಕ್ತಿಯ ಹೆಸರನ್ನು ಹೇಳಿದ್ದು,  ಯಾರು ಎಂಬ ಪ್ರಶ್ನೆ ಎಲ್ಲಾರನ್ನು ಕಾಡ ತೊಡಗಿದೆ. ವಿವೇಕಾನಂದ ಬಿಇಓ ಎಂದು ಸಿದ್ದರಾಮಯ್ಯ ಸಮಜಾಯಿಷಿ ನೀಡಿದ್ದಾರೆ. ಆದರೆ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಪಟ್ಟಿಯಲ್ಲಿ ಬಯಲಾಗಿದ್ದೇ ಬೇರೆಯಾಗಿದೆ. ಪೊಲೀಸ್ ಇಲಾಖೆ ವರ್ಗಾವಣೆ ಪಟ್ಟಿಯಲ್ಲಿ ಸತ್ಯ ಬಯಲಾಗಿದ್ದು, 71 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದನ ಹೆಸರು ಇದೆ. ಮೈಸೂರಿನ ವಿವಿಪುರಂ ಠಾಣೆಗೆ ವಿವೇಕಾನಂದ ವರ್ಗಾವಣೆ ಆಗಿದ್ದಾರೆ. ರಾಜ್ಯ ಗುಪ್ತವಾರ್ತೆಯಿಂದ ವಿವಿಪುರಂ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಅದೇ ಪಟ್ಟಿಯಲ್ಲಿದೆ ಮೈಸೂರು ಜಿಲ್ಲೆಯ 4 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ. ಅಂದು ಯತೀಂದ್ರ ಬಾಯಲ್ಲಿ ಬಂದಿದ್ದು ನಾಲ್ಕೈದು ಲಿಸ್ಟ್ ಎಂಬ ಮಾತು ಕೇಳಿಬರುತ್ತಿದೆ. ವರ್ಗಾವಣೆ ಆದೇಶದಲ್ಲಿ ದಿನಾಂಕ ತಿದ್ದುಪಡಿಯಿಂದ ಅನುಮಾನ ಹೆಚ್ಚಿದೆ. 

ಇದನ್ನೂ ವೀಕ್ಷಿಸಿ:  ಮೋದಿ ಭಾರತೀಯರ ಸುರಕ್ಷತೆ ಬಗ್ಗೆ ಬದ್ಧತೆ ಹೊಂದಿರುವ ನಾಯಕ: ರಾಜೀವ್ ಚಂದ್ರಶೇಖರ್

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more