ಸಿಎಂ ಪುತ್ರನ ವಿಡಿಯೋ ವೈರಲ್: ಯತೀಂದ್ರ ಮಾತಾಡಿದ್ದು ಪೊಲೀಸ್ ಇಲಾಖೆ ವರ್ಗಾವಣೆ ಬಗ್ಗೆನಾ..?

ಸಿಎಂ ಪುತ್ರನ ವಿಡಿಯೋ ವೈರಲ್: ಯತೀಂದ್ರ ಮಾತಾಡಿದ್ದು ಪೊಲೀಸ್ ಇಲಾಖೆ ವರ್ಗಾವಣೆ ಬಗ್ಗೆನಾ..?

Published : Nov 18, 2023, 12:05 PM IST

ಪೊಲೀಸ್ ಇಲಾಖೆ ವರ್ಗಾವಣೆ ಪಟ್ಟಿಯಲ್ಲಿ ಬಯಲಾಯ್ತು ಸತ್ಯ..?
71 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದನ ಹೆಸರು
ಮೈಸೂರಿನ ವಿವಿಪುರಂ ಠಾಣೆಗೆ ವರ್ಗಾವಣೆ ಆಗಿರುವ ವಿವೇಕಾನಂ

ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ(Siddaramaiah) ವರ್ಗಾವಣೆ(Transfer) ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್‌ ಆಗಿದ್ದು, ಇದು ಪೊಲೀಸ್‌ ಇಲಾಖೆಗೆ ಸಂಬಂಧಿಸಿದ್ದು ಎನ್ನಲಾಗ್ತಿದೆ. ಈ ವಿಡಿಯೋದಲ್ಲಿಅವರು ವಿವೇಕಾನಂದ(Vivekananda) ಎಂಬ ವ್ಯಕ್ತಿಯ ಹೆಸರನ್ನು ಹೇಳಿದ್ದು,  ಯಾರು ಎಂಬ ಪ್ರಶ್ನೆ ಎಲ್ಲಾರನ್ನು ಕಾಡ ತೊಡಗಿದೆ. ವಿವೇಕಾನಂದ ಬಿಇಓ ಎಂದು ಸಿದ್ದರಾಮಯ್ಯ ಸಮಜಾಯಿಷಿ ನೀಡಿದ್ದಾರೆ. ಆದರೆ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಪಟ್ಟಿಯಲ್ಲಿ ಬಯಲಾಗಿದ್ದೇ ಬೇರೆಯಾಗಿದೆ. ಪೊಲೀಸ್ ಇಲಾಖೆ ವರ್ಗಾವಣೆ ಪಟ್ಟಿಯಲ್ಲಿ ಸತ್ಯ ಬಯಲಾಗಿದ್ದು, 71 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದನ ಹೆಸರು ಇದೆ. ಮೈಸೂರಿನ ವಿವಿಪುರಂ ಠಾಣೆಗೆ ವಿವೇಕಾನಂದ ವರ್ಗಾವಣೆ ಆಗಿದ್ದಾರೆ. ರಾಜ್ಯ ಗುಪ್ತವಾರ್ತೆಯಿಂದ ವಿವಿಪುರಂ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಅದೇ ಪಟ್ಟಿಯಲ್ಲಿದೆ ಮೈಸೂರು ಜಿಲ್ಲೆಯ 4 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ. ಅಂದು ಯತೀಂದ್ರ ಬಾಯಲ್ಲಿ ಬಂದಿದ್ದು ನಾಲ್ಕೈದು ಲಿಸ್ಟ್ ಎಂಬ ಮಾತು ಕೇಳಿಬರುತ್ತಿದೆ. ವರ್ಗಾವಣೆ ಆದೇಶದಲ್ಲಿ ದಿನಾಂಕ ತಿದ್ದುಪಡಿಯಿಂದ ಅನುಮಾನ ಹೆಚ್ಚಿದೆ. 

ಇದನ್ನೂ ವೀಕ್ಷಿಸಿ:  ಮೋದಿ ಭಾರತೀಯರ ಸುರಕ್ಷತೆ ಬಗ್ಗೆ ಬದ್ಧತೆ ಹೊಂದಿರುವ ನಾಯಕ: ರಾಜೀವ್ ಚಂದ್ರಶೇಖರ್

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more