ಸಿಎಂ ಪುತ್ರನ ವಿಡಿಯೋ ವೈರಲ್: ಯತೀಂದ್ರ ಮಾತಾಡಿದ್ದು ಪೊಲೀಸ್ ಇಲಾಖೆ ವರ್ಗಾವಣೆ ಬಗ್ಗೆನಾ..?

ಸಿಎಂ ಪುತ್ರನ ವಿಡಿಯೋ ವೈರಲ್: ಯತೀಂದ್ರ ಮಾತಾಡಿದ್ದು ಪೊಲೀಸ್ ಇಲಾಖೆ ವರ್ಗಾವಣೆ ಬಗ್ಗೆನಾ..?

Published : Nov 18, 2023, 12:05 PM IST

ಪೊಲೀಸ್ ಇಲಾಖೆ ವರ್ಗಾವಣೆ ಪಟ್ಟಿಯಲ್ಲಿ ಬಯಲಾಯ್ತು ಸತ್ಯ..?
71 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದನ ಹೆಸರು
ಮೈಸೂರಿನ ವಿವಿಪುರಂ ಠಾಣೆಗೆ ವರ್ಗಾವಣೆ ಆಗಿರುವ ವಿವೇಕಾನಂ

ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ(Siddaramaiah) ವರ್ಗಾವಣೆ(Transfer) ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್‌ ಆಗಿದ್ದು, ಇದು ಪೊಲೀಸ್‌ ಇಲಾಖೆಗೆ ಸಂಬಂಧಿಸಿದ್ದು ಎನ್ನಲಾಗ್ತಿದೆ. ಈ ವಿಡಿಯೋದಲ್ಲಿಅವರು ವಿವೇಕಾನಂದ(Vivekananda) ಎಂಬ ವ್ಯಕ್ತಿಯ ಹೆಸರನ್ನು ಹೇಳಿದ್ದು,  ಯಾರು ಎಂಬ ಪ್ರಶ್ನೆ ಎಲ್ಲಾರನ್ನು ಕಾಡ ತೊಡಗಿದೆ. ವಿವೇಕಾನಂದ ಬಿಇಓ ಎಂದು ಸಿದ್ದರಾಮಯ್ಯ ಸಮಜಾಯಿಷಿ ನೀಡಿದ್ದಾರೆ. ಆದರೆ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಪಟ್ಟಿಯಲ್ಲಿ ಬಯಲಾಗಿದ್ದೇ ಬೇರೆಯಾಗಿದೆ. ಪೊಲೀಸ್ ಇಲಾಖೆ ವರ್ಗಾವಣೆ ಪಟ್ಟಿಯಲ್ಲಿ ಸತ್ಯ ಬಯಲಾಗಿದ್ದು, 71 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದನ ಹೆಸರು ಇದೆ. ಮೈಸೂರಿನ ವಿವಿಪುರಂ ಠಾಣೆಗೆ ವಿವೇಕಾನಂದ ವರ್ಗಾವಣೆ ಆಗಿದ್ದಾರೆ. ರಾಜ್ಯ ಗುಪ್ತವಾರ್ತೆಯಿಂದ ವಿವಿಪುರಂ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಅದೇ ಪಟ್ಟಿಯಲ್ಲಿದೆ ಮೈಸೂರು ಜಿಲ್ಲೆಯ 4 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ. ಅಂದು ಯತೀಂದ್ರ ಬಾಯಲ್ಲಿ ಬಂದಿದ್ದು ನಾಲ್ಕೈದು ಲಿಸ್ಟ್ ಎಂಬ ಮಾತು ಕೇಳಿಬರುತ್ತಿದೆ. ವರ್ಗಾವಣೆ ಆದೇಶದಲ್ಲಿ ದಿನಾಂಕ ತಿದ್ದುಪಡಿಯಿಂದ ಅನುಮಾನ ಹೆಚ್ಚಿದೆ. 

ಇದನ್ನೂ ವೀಕ್ಷಿಸಿ:  ಮೋದಿ ಭಾರತೀಯರ ಸುರಕ್ಷತೆ ಬಗ್ಗೆ ಬದ್ಧತೆ ಹೊಂದಿರುವ ನಾಯಕ: ರಾಜೀವ್ ಚಂದ್ರಶೇಖರ್

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more