ಫೀಲ್ಡಿಗಿಳಿದ ಸಿಎಂ: ಬೆಂಗ್ಳೂರು ರೌಂಡ್ಸ್‌ ವೇಳೆ ಸಾರ್ವಜನಿಕರಿಂದ ಬಿಎಸ್‌ವೈಗೆ ಮೆಚ್ಚುಗೆ..!

ಫೀಲ್ಡಿಗಿಳಿದ ಸಿಎಂ: ಬೆಂಗ್ಳೂರು ರೌಂಡ್ಸ್‌ ವೇಳೆ ಸಾರ್ವಜನಿಕರಿಂದ ಬಿಎಸ್‌ವೈಗೆ ಮೆಚ್ಚುಗೆ..!

Published : Apr 12, 2020, 07:14 PM IST

ಕೊರೋನಾ ವೈರಸ್ ಲಾಕ್‌ಡೌನ್ ಹಿನ್ನೆಲೆಯಲ್ಲಿ, ಬೆಂಗಳೂರಿನ ಸ್ಥಿತಿಗತಿ ವೀಕ್ಷಿಸಲು ಸಿಎಂ ಯಡಿಯೂರಪ್ಪ ಸಿಟಿ ರೌಂಡ್ಸ್ ಹಾಕಿದರು. 

ಬೆಂಗಳೂರು, (ಏ.12): ಕೊರೋನಾ ವೈರಸ್ ಲಾಕ್‌ಡೌನ್ ಹಿನ್ನೆಲೆಯಲ್ಲಿ, ಬೆಂಗಳೂರಿನ ಸ್ಥಿತಿಗತಿ ವೀಕ್ಷಿಸಲು ಸಿಎಂ ಯಡಿಯೂರಪ್ಪ ಸಿಟಿ ರೌಂಡ್ಸ್ ಹಾಕಿದರು.

ಕೊರೋನಾ ತೊಲಗಿಸಲು ರಾಜ್ಯದ ಹೋರಾಟ, ಡಾ.ರಾಜ್ ಪುಣ್ಯಸ್ಮರಣೆಯಲ್ಲಿ ಕರ್ನಾಟಕ; ಏ.12ರ ಟಾಪ್ 10 ಸುದ್ದಿ!

ಲಾಕ್ ಡೌನ್ ಪರಿಸ್ಥಿತಿಯ ಪರಿಶೀಲನೆ ನಡೆಸಿದ ಯಡಿಯೂರಪ್ಪ, ಹಲವು ಏರಿಯಾಗಳಿಗೆ ಸರ್ಪ್ರೈಸ್ ವಿಸಿಟ್ ಕೊಟ್ಟರು. ಈ ವೇಳೆ ಸಾರ್ವನಜಿಕರ ಸಮಸ್ಯೆ ಕೇಳಿದರು.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!