ಪುಣ್ಯಕ್ಷೇತ್ರದ ಪಕ್ಕದ ಕಗ್ಗೆರೆಯಲ್ಲಿ ಇದೇನಿದು  ಪವಾಡ.. ವಿಸ್ಮಯ..!? ಎಡೆಯೂರು ಸಿದ್ಧಲಿಂಗೇಶ್ವರ ಮಹಾತ್ಮೆ..!

ಪುಣ್ಯಕ್ಷೇತ್ರದ ಪಕ್ಕದ ಕಗ್ಗೆರೆಯಲ್ಲಿ ಇದೇನಿದು ಪವಾಡ.. ವಿಸ್ಮಯ..!? ಎಡೆಯೂರು ಸಿದ್ಧಲಿಂಗೇಶ್ವರ ಮಹಾತ್ಮೆ..!

Published : Dec 11, 2023, 09:20 AM IST

ಕಗ್ಗರೆ ತಪೋವನದಲ್ಲಿ ಸಿದ್ದಲಿಂಗೇಶ್ವರರ ಪವಾಡ..!
ತಪಸ್ಸು ಮಾಡಿದ ಸ್ಥಳದಲ್ಲಿ‌ ಬೆಳೆಯುತ್ತಿದೆ ಹುತ್ತ..!
ಗುರುಗಳ ಗದ್ದುಗೆ ಸುತ್ತ ಮತ್ತೆ ಬೆಳೆಯುತ್ತಿದೆ ಹುತ್ತ..!

ಯಡಿಯೂರ ಸಿದ್ದಲಿಂಗೇಶನ ಕ್ಷೇತ್ರ ಅಂದ್ರೆ ಅಲ್ಲಿನ ಅನ್ನದಾಸೋಹ ನೆನಪಾಗುತ್ತೆ. ಅಲ್ಲಿನ ಪರಿಶುದ್ಧ ವಾತಾವರಣ ಗಮನ ಸೆಳೆಯುತ್ತೆ. ಅಂತೆಯೆ ಯಡಿಯೂರಿನ ಸಿದ್ಧಲಿಂಗೇಶ್ವರನ(Yediyuru Siddhalingeshwara) ಸನ್ನಿಧಾನವು ಸಾಕಷ್ಟು ಪ್ರಾಮುಖ್ಯತೆಗಳಿಸಿದೆ. ಲಿಂಗಾಯತ ಸಮುದಾಯದವರ(Lingayat community) ಪವಿತ್ರ ತೀರ್ಥ ಕ್ಷೇತ್ರಗಳಲ್ಲಿ ಒಂದಾಗಿದೆ ಶ್ರೀಕ್ಷೇತ್ರ ಯಡಿಯೂರು. ಸಿದ್ದಲಿಂಗೇಶ್ವರರ ಜೀವಂತ ಸಮಾಧಿಯ ಗದ್ದುಗೆ ನೋಡೋಕೆ ಕರ್ನಾಟಕದ(Karnataka) ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬರ್ತಾರೆ. ಹದಿನೈದನೇಯ ಶತಮಾನದಲ್ಲಿದ್ದಿ ಲಿಂಗಾಯತ ಮತದ ಪರಮ ಸಂತರಾದ ತೊಂಟದ ಸಿದ್ಧಲಿಂಗರವರ ನಿರ್ವಿಕಲ್ಪ ಶಿವಯೋಗ ಸಮಾಧಿಯನ್ನು ಈ ದೇವಾಲಯದಲ್ಲಿ ಕಾಣಬಹುದಾಗಿದೆ. ಈ ದಿವ್ಯ ಸನ್ನಿಧಾನದಲ್ಲಿ, ಈ ಪವಿತ್ರ ಸ್ಥಳದಲ್ಲಿ, ಸಿದ್ದಲಿಂಗೇಶ್ವರರು ಬರೊಬ್ಬರಿ 12 ವರ್ಷಗಳ ಕಾಲ ತಪಸ್ಸು ಮಾಡಿದ್ದ ಸ್ಥಳದಲ್ಲಿ ಇಂದು ದೊಡ್ಡ ಪವಾಡವೇ ನಡೆದಿದೆ. ಹದಿನೈದನೇ ಶತಮಾನದ ಸಂತರು ಭಕ್ತನ ಮಾತಿಗೆ ಕಟ್ಟು ಬಿದ್ದು ಹನ್ನೇರಡು ವರ್ಷಗಳ ಕಾಲ ಭಕ್ತನ ತೋಟದಲ್ಲೇ ತಪಸ್ಸು ಗೈದ ಮಹಾ ತಪಸ್ವಿ ಅಂದು ಅವರ ಸುತ್ತ ಬೆಳೆದಿದ್ದ ಆ ಹುತ್ತ ಇಂದಿಗೂ ಬೆಳೆಯುತ್ತಿದೆ ಎಂಬುದು ನಿಜಕ್ಕೂ ಆಶ್ಚರ್ಯಕರ ವಿಚಾರ ಇದು ಆ ಮಹಾ ಸಂತನ ಪವಾಡ ಎನ್ನುತ್ತಿದ್ದಾರೆ ಇಲ್ಲಿನ ಭಕ್ತರು. ಯಡಿಯೂರು ಸಿದ್ದಲಿಂಗೇಶ್ವರರು 12 ವರ್ಷ ತಪಸ್ಸು ಮಾಡಿದ ತಪೋ ಕ್ಷೇತ್ರ ಕಗ್ಗೇರಿಯಲ್ಲಿ ಹಾವಿನ ಮುತ್ತ ಮತ್ತೆ ಬೆಳೆಯಲು ಪ್ರಾರಂಭಿಸಿದೆ ದೇವಾಲಯದ ಜೀವನೋದ್ಧಾರಕ್ಕಾಗಿ ಕೆಲವು ಗೊಳಿಸಿದ ಜಾಗದಲ್ಲಿ ಹುತ್ತ ಬೆಳೆಯುತ್ತಿರುವುದು ಸಾರ್ವಜನಿಕರಲ್ಲಿ ಹಾಗೂ ಭಕ್ತರಲ್ಲಿ ಆಶ್ಚರ್ಯ ಮೂಡಿಸಿದೆ.

ಇದನ್ನೂ ವೀಕ್ಷಿಸಿ:  10ರಲ್ಲಿ 6 ಜನರ ವಿದೇಶದ ಕನಸು ನನಸು, ಉಳಿದವರ ಕಥೆ..!? ‘ಡಂಕಿ’ ಈ ಪದ ಹುಟ್ಟು ಹಾಕಿದವರಾದ್ರೂ ಯಾರು..?

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ