ಯಲಹಂಕ ಸಂಭ್ರಮ: ಜನರಿಂದ ಉತ್ತಮ ರೆಸ್ಪಾನ್ಸ್ ..ಹೊಯ್ಸಳ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ

ಯಲಹಂಕ ಸಂಭ್ರಮ: ಜನರಿಂದ ಉತ್ತಮ ರೆಸ್ಪಾನ್ಸ್ ..ಹೊಯ್ಸಳ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ

Published : Jul 14, 2024, 09:53 AM IST

ಯಲಹಂಕ ಸಂಭ್ರಮಕ್ಕೆ ಜನರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು, ಜನರು ಸ್ಟಾಲ್‌ಗಳಿಗೆ ಭೇಟಿ ಕೊಟ್ಟು ತಮಗೆ ಬೇಕಾದ ವಸ್ತುಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಯಲಹಂಕ ‌ಸಂಭ್ರಮ (Yelahanka Sambrama)ಮತ್ತೆ ಬಂದಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭ ಸಹಯೋಗದೊಂದಿಗೆ ಯಲಹಂಕ ಸಂಭ್ರಮವನ್ನ ಯಲಹಂಕ ಉಪನಗರದ ಹೊಯ್ಸಳ ಆಟದ ಮೈದಾನದಲ್ಲಿ ಆಯೋಜನೆ ಮಾಡಲಾಗಿದೆ. ಯಲಹಂಕ ಸಂಭ್ರಮಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು, ಜನರು ಸ್ಟಾಲ್‌ಗಳಿಗೆ ಭೇಟಿ ಕೊಟ್ಟು ತಮಗೆ ಬೇಕಾದ ವಸ್ತುಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೇ ಯಲಹಂಕ ಸಂಭ್ರಮದಲ್ಲಿ ಪುಡ್, ಫನ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಆಯೋಜನೆ ಮಾಡಲಾಗಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ‌ನಂದೀಶ್ ಮಲ್ಲೇನಹಳ್ಳಿ ಯಲಹಂಕ ಸಂಭ್ರಮದಲ್ಲಿ ವಾಕ್ ಥ್ರೂ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಇಂಡಿಯನ್ ಆಗಿ ಮತ್ತೆ ಬಂದ ಕಮಲ್ ಹಾಸನ್..! ಪ್ರೇಕ್ಷಕರ ಮನ ಗೆದ್ದಿದೆಯಾ ಇಂಡಿಯನ್ 2 ಸಿನಿಮಾ..?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more