ಬೆಂಗಳೂರಿನ ಹೈಟೆಕ್ ಹೆರಿಗೆ ಆಸ್ಪತ್ರೆಗೆ ಬೀಗ: ಯಶವಂತಪುರದ ದೊಡ್ಡ ದವಖಾನೆಯೇ ಮೂಲೆಗುಂಪು

ಬೆಂಗಳೂರಿನ ಹೈಟೆಕ್ ಹೆರಿಗೆ ಆಸ್ಪತ್ರೆಗೆ ಬೀಗ: ಯಶವಂತಪುರದ ದೊಡ್ಡ ದವಖಾನೆಯೇ ಮೂಲೆಗುಂಪು

Published : Nov 03, 2023, 10:18 AM IST

ಆ ಆಸ್ಪತ್ರೆ ಅನೇಕ ತಾಯಂದಿರ ಪಾಲಿಗೆ ವರದಾನವಾಗಿತ್ತು.ಕೋವಿಡ್ ಬಳಿಕ ಅದನ್ನ ಕೇರ್ ಸೆಂಟರ್ ಆಗಿ ಬದಲಾಯಿಸಲಾಗಿತ್ತು. ಆದ್ರೆ ಕೊರೊನಾ ಹೋಗಿ 3 ವರ್ಷ ಕಳೆದ್ರೂ ದೊಡ್ಡ ಆಸ್ಪತ್ರೆಗೆ ಬಿಬಿಎಂಪಿ ಬೀಗ ಹಾಕಿದೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಪರದಾಡುತ್ತಿದ್ದಾರೆ.
 

ಸಿಲಿಕಾನ್ ಸಿಟಿ ಜನರಿಗೆ ಉತ್ತಮ ಆರೋಗ್ಯ ಸಿಗಬೇಕು ಅಂದ್ರನೇ ಕಷ್ಟ. ಜನರಂತೂ ಸರ್ಕಾರಿ ಆಸ್ಪತ್ರೆಯೆಂದರೆ(Hospital) ಮೂಗು ಮೂರಿಯೋದೇ ಹೆಚ್ಚು. ಆದ್ರೆ ಇರೋ ಒಳ್ಳೆಯ ಆಸ್ಪತ್ರೆಗಳಿಗೆ ಬಿಬಿಎಂಪಿ(BBMP) ಬೀಗ ಹಾಕ್ತಿದೆ. ಲಕ್ಷಾಂತರ ಮಂದಿ ಓಡಾಟ ನಡೆಸುವ ಯಶವಂತಪುರದಲ್ಲಿ ದೊಡ್ಡ ಆಸ್ಪತ್ರೆಗೆ ಬೀಗ ಹಾಕಲಾಗಿದೆ. ಯಶವಂತಪುರ ರೈಲ್ವೆ ಸ್ಟೇಷನ್‌ ಬಳಿ ಹೆರಿಗೆ ಆಸ್ಪತ್ರೆ ಇತ್ತು. ಕೊರೊನಾ(Corona) ಸಮಯದಲ್ಲಿ ಸಚಿವರಾಗಿದ್ದ ಮುನಿರತ್ನ(Muniratna) ಇದನ್ನ ಕೋವಿಡ್‌ ಆಸ್ಪತ್ರೆಯಾಗಿ ಮಾರ್ಪಾಡು ಮಾಡಿದ್ರು. ಆದ್ರೆ ಕೊರೊನಾ ಹೋಗಿ ಇಷ್ಟು ದಿನ ಆದ್ರೂ ಈ ಆಸ್ಪತ್ರೆ  ಬಿಬಿಎಂಪಿ ಅಧಿಕಾರಗಳ ಗಮನಕ್ಕೆ ಬಂದಿಲ್ಲ. ಇಂತಹ ದೊಡ್ಡ ಆಸ್ಪತ್ರೆಗೆ ಅಧಿಕಾರಿಗಳು ಬೀಗ ಹಾಕಿದ್ದು ರೋಗಿಗಳು ಪರದಾಡುತ್ತಿದ್ದಾರೆ. ಆಸ್ಪತ್ರೆ ನಿರ್ವಹಣೆ ಮಾಡಲು 5 ಸಿಬ್ಬಂದಿ ಜೊತೆ ಸೆಕ್ಯೂರಿಟಿಗಳನ್ನು ನೇಮಿಸಲಾಗಿದೆ. ಆದ್ರೆ ಅವರಿಗೆ ಬಿಬಿಎಂಪಿ 5 ತಿಂಗಳಿಂದ ಸಂಬಳ ಕೊಟ್ಟಿಲ್ವಂತೆ.. ಇನ್ನು ಸುತ್ತಮುತ್ತಲಿನ ಹಲವರು ಕೋವಿಡ್ ಸೆಂಟರ್ ಆಗಿರುವ ಇದನ್ನ ಬದಲಾವಣೆ ಮಾಡಿ.. ರೋಗಿಗಳಿಗೆ ಉಪಯೋಗ ಆಗುವಂತೆ ಮಾಡಿ ಎಂದು ಮನವಿ ಮಾಡ್ತಿದ್ದಾರೆ.ಗ್ರಾಮಗಳಲ್ಲಿ ಆಸ್ಪತ್ರೆಗೆ ಸೂಕ್ತ ವ್ಯವಸ್ಥೆ ಇಲ್ಲದೇ ಪರದಾಟ ನಡೆಸೋದು ಮಾಮೂಲಿ.. ಆದ್ರೆ ಬೆಂಗಳೂರಿನಂತಹ ಸಿಟಿಯಲ್ಲೇ ಜನ ಚಿಕಿತ್ಸೆ ಸಿಗದೇ ಒದ್ದಾಡುತ್ತಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ಯಡವಟ್ಟಿಗೆ ದೊಡ್ಡ ಆಸ್ಪತ್ರೆಗೆ ಬೀಗ ಬಿದ್ದಿದೆ. ಇನ್ನಾದ್ರೂ ಅಧಿಕಾರಿಗಳು ಎಚ್ಚೆತ್ತು ಆಸ್ಪತ್ರೆಗೆ ಹೈಟೆಕ್ ಸ್ಪರ್ಶ ನೀಡಬೇಕಿದೆ.

ಇದನ್ನೂ ವೀಕ್ಷಿಸಿ:  ಅಪ್ಪು ಹೆಸರಲ್ಲಿ ಯಶ್-ಪ್ರಕಾಶ್ ರಾಜ್ ದೊಡ್ಡ ಸಾಧನೆ: ಕೊಟ್ಟ ಮಾತು ಉಳಿಸಿಕೊಂಡ ಸ್ಟಾರ್ಸ್..!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more