ಬೆಂಗಳೂರಿನ ಹೈಟೆಕ್ ಹೆರಿಗೆ ಆಸ್ಪತ್ರೆಗೆ ಬೀಗ: ಯಶವಂತಪುರದ ದೊಡ್ಡ ದವಖಾನೆಯೇ ಮೂಲೆಗುಂಪು

ಬೆಂಗಳೂರಿನ ಹೈಟೆಕ್ ಹೆರಿಗೆ ಆಸ್ಪತ್ರೆಗೆ ಬೀಗ: ಯಶವಂತಪುರದ ದೊಡ್ಡ ದವಖಾನೆಯೇ ಮೂಲೆಗುಂಪು

Published : Nov 03, 2023, 10:18 AM IST

ಆ ಆಸ್ಪತ್ರೆ ಅನೇಕ ತಾಯಂದಿರ ಪಾಲಿಗೆ ವರದಾನವಾಗಿತ್ತು.ಕೋವಿಡ್ ಬಳಿಕ ಅದನ್ನ ಕೇರ್ ಸೆಂಟರ್ ಆಗಿ ಬದಲಾಯಿಸಲಾಗಿತ್ತು. ಆದ್ರೆ ಕೊರೊನಾ ಹೋಗಿ 3 ವರ್ಷ ಕಳೆದ್ರೂ ದೊಡ್ಡ ಆಸ್ಪತ್ರೆಗೆ ಬಿಬಿಎಂಪಿ ಬೀಗ ಹಾಕಿದೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಪರದಾಡುತ್ತಿದ್ದಾರೆ.
 

ಸಿಲಿಕಾನ್ ಸಿಟಿ ಜನರಿಗೆ ಉತ್ತಮ ಆರೋಗ್ಯ ಸಿಗಬೇಕು ಅಂದ್ರನೇ ಕಷ್ಟ. ಜನರಂತೂ ಸರ್ಕಾರಿ ಆಸ್ಪತ್ರೆಯೆಂದರೆ(Hospital) ಮೂಗು ಮೂರಿಯೋದೇ ಹೆಚ್ಚು. ಆದ್ರೆ ಇರೋ ಒಳ್ಳೆಯ ಆಸ್ಪತ್ರೆಗಳಿಗೆ ಬಿಬಿಎಂಪಿ(BBMP) ಬೀಗ ಹಾಕ್ತಿದೆ. ಲಕ್ಷಾಂತರ ಮಂದಿ ಓಡಾಟ ನಡೆಸುವ ಯಶವಂತಪುರದಲ್ಲಿ ದೊಡ್ಡ ಆಸ್ಪತ್ರೆಗೆ ಬೀಗ ಹಾಕಲಾಗಿದೆ. ಯಶವಂತಪುರ ರೈಲ್ವೆ ಸ್ಟೇಷನ್‌ ಬಳಿ ಹೆರಿಗೆ ಆಸ್ಪತ್ರೆ ಇತ್ತು. ಕೊರೊನಾ(Corona) ಸಮಯದಲ್ಲಿ ಸಚಿವರಾಗಿದ್ದ ಮುನಿರತ್ನ(Muniratna) ಇದನ್ನ ಕೋವಿಡ್‌ ಆಸ್ಪತ್ರೆಯಾಗಿ ಮಾರ್ಪಾಡು ಮಾಡಿದ್ರು. ಆದ್ರೆ ಕೊರೊನಾ ಹೋಗಿ ಇಷ್ಟು ದಿನ ಆದ್ರೂ ಈ ಆಸ್ಪತ್ರೆ  ಬಿಬಿಎಂಪಿ ಅಧಿಕಾರಗಳ ಗಮನಕ್ಕೆ ಬಂದಿಲ್ಲ. ಇಂತಹ ದೊಡ್ಡ ಆಸ್ಪತ್ರೆಗೆ ಅಧಿಕಾರಿಗಳು ಬೀಗ ಹಾಕಿದ್ದು ರೋಗಿಗಳು ಪರದಾಡುತ್ತಿದ್ದಾರೆ. ಆಸ್ಪತ್ರೆ ನಿರ್ವಹಣೆ ಮಾಡಲು 5 ಸಿಬ್ಬಂದಿ ಜೊತೆ ಸೆಕ್ಯೂರಿಟಿಗಳನ್ನು ನೇಮಿಸಲಾಗಿದೆ. ಆದ್ರೆ ಅವರಿಗೆ ಬಿಬಿಎಂಪಿ 5 ತಿಂಗಳಿಂದ ಸಂಬಳ ಕೊಟ್ಟಿಲ್ವಂತೆ.. ಇನ್ನು ಸುತ್ತಮುತ್ತಲಿನ ಹಲವರು ಕೋವಿಡ್ ಸೆಂಟರ್ ಆಗಿರುವ ಇದನ್ನ ಬದಲಾವಣೆ ಮಾಡಿ.. ರೋಗಿಗಳಿಗೆ ಉಪಯೋಗ ಆಗುವಂತೆ ಮಾಡಿ ಎಂದು ಮನವಿ ಮಾಡ್ತಿದ್ದಾರೆ.ಗ್ರಾಮಗಳಲ್ಲಿ ಆಸ್ಪತ್ರೆಗೆ ಸೂಕ್ತ ವ್ಯವಸ್ಥೆ ಇಲ್ಲದೇ ಪರದಾಟ ನಡೆಸೋದು ಮಾಮೂಲಿ.. ಆದ್ರೆ ಬೆಂಗಳೂರಿನಂತಹ ಸಿಟಿಯಲ್ಲೇ ಜನ ಚಿಕಿತ್ಸೆ ಸಿಗದೇ ಒದ್ದಾಡುತ್ತಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ಯಡವಟ್ಟಿಗೆ ದೊಡ್ಡ ಆಸ್ಪತ್ರೆಗೆ ಬೀಗ ಬಿದ್ದಿದೆ. ಇನ್ನಾದ್ರೂ ಅಧಿಕಾರಿಗಳು ಎಚ್ಚೆತ್ತು ಆಸ್ಪತ್ರೆಗೆ ಹೈಟೆಕ್ ಸ್ಪರ್ಶ ನೀಡಬೇಕಿದೆ.

ಇದನ್ನೂ ವೀಕ್ಷಿಸಿ:  ಅಪ್ಪು ಹೆಸರಲ್ಲಿ ಯಶ್-ಪ್ರಕಾಶ್ ರಾಜ್ ದೊಡ್ಡ ಸಾಧನೆ: ಕೊಟ್ಟ ಮಾತು ಉಳಿಸಿಕೊಂಡ ಸ್ಟಾರ್ಸ್..!

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more