ಮಲೆನಾಡಿಗೆ ಪ್ರತಿದಿನ ಉಗಿಬಂಡಿ, ಶಿವಮೊಗ್ಗ-ಯಶವಂತಪುರ ಚುಕು-ಬುಕು ಸ್ಟಾರ್ಟ್!

ಮಲೆನಾಡಿಗೆ ಪ್ರತಿದಿನ ಉಗಿಬಂಡಿ, ಶಿವಮೊಗ್ಗ-ಯಶವಂತಪುರ ಚುಕು-ಬುಕು ಸ್ಟಾರ್ಟ್!

Published : Jan 23, 2020, 07:00 PM ISTUpdated : Jan 23, 2020, 07:02 PM IST

ಶಿವಮೊಗ್ಗ-ಯಶವಂತಪುರ ತತ್ಕಾಲ್ ಎಕ್ಸ್ ಪ್ರೆಸ್/ ರೈಲಿಗೆ ಹಸಿರು ನಿಶಾನೆ/ ಇಂದಿನಿಂದ ಪ್ರತಿದಿನ ಸಂಚಾರ ಆರಂಭ/  ಎಲ್ಲ ಕಡೆ ಸ್ಟಾಪ್

ಶಿವಮೊಗ್ಗ [ಜ.23]:  ಶಿವಮೊಗ್ಗ-ಯಶವಂತಪುರ ನಡುವೆ ತತ್ಕಾಲ್‌ ಎಕ್ಸ್‌ಪ್ರೆಸ್‌ ಹೊಸ ರೈಲಿಗೆ (ರೈಲು ಸಂಖ್ಯೆ-06539-06540)  ಹಸಿರು ನಿಶಾನೆ ತೋರಲಾಗಿದೆ.

ಸಂಸದ ಬಿ.ವೈ.ರಾಘವೇಂದ್ರ ತಮ್ಮ ಸೋಶಿಯಲ್ ಮೀಡಿಯಾ ಪೇಜ್ ನಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಯಶವಂತಪುರ-ಶಿವಮೊಗ್ಗ-ಯಶವಂತಪುರ ತತ್ಕಾಲ್‌ ಸ್ಪೆಷಲ್‌ ಆಗಿ ಸಂಚರಿಸಲಿದೆ. ಈ ರೈಲು ಬೆಳಗ್ಗೆ 9 ಗಂಟೆಗೆ ಯಶವಂತಪುರದಿಂದ ಹೊರಟು ಮಧ್ಯಾಹ್ನ 2.45 ಗಂಟೆಗೆ ಶಿವಮೊಗ್ಗ ತಲುಪಿ ಶಿವಮೊಗ್ಗದಿಂದ ಮಧ್ಯಾಹ್ನ 3.30 ಕ್ಕೆ ಹೊರಟು ರಾತ್ರಿ 9 ಕ್ಕೆ ಗಂಟೆಗೆ ಯಶವಂತಪುರ ತಲುಪಲಿದೆ. ಮಾರ್ಗ ಮಧ್ಯೆ ತುಮಕೂರು, ತಿಪಟೂರು, ಅರಸೀಕೆರೆ, ಕಡೂರು, ಬಿರೂರು, ತರೀಕೆರೆ ಹಾಗೂ ಭದ್ರಾವತಿಗಳಲ್ಲಿ ಈ ರೈಲು ನಿಲುಗಡೆ ಹೊಂದಿರುತ್ತದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?