ಮಲೆನಾಡಿಗೆ ಪ್ರತಿದಿನ ಉಗಿಬಂಡಿ, ಶಿವಮೊಗ್ಗ-ಯಶವಂತಪುರ ಚುಕು-ಬುಕು ಸ್ಟಾರ್ಟ್!

ಮಲೆನಾಡಿಗೆ ಪ್ರತಿದಿನ ಉಗಿಬಂಡಿ, ಶಿವಮೊಗ್ಗ-ಯಶವಂತಪುರ ಚುಕು-ಬುಕು ಸ್ಟಾರ್ಟ್!

Published : Jan 23, 2020, 07:00 PM ISTUpdated : Jan 23, 2020, 07:02 PM IST

ಶಿವಮೊಗ್ಗ-ಯಶವಂತಪುರ ತತ್ಕಾಲ್ ಎಕ್ಸ್ ಪ್ರೆಸ್/ ರೈಲಿಗೆ ಹಸಿರು ನಿಶಾನೆ/ ಇಂದಿನಿಂದ ಪ್ರತಿದಿನ ಸಂಚಾರ ಆರಂಭ/  ಎಲ್ಲ ಕಡೆ ಸ್ಟಾಪ್

ಶಿವಮೊಗ್ಗ [ಜ.23]:  ಶಿವಮೊಗ್ಗ-ಯಶವಂತಪುರ ನಡುವೆ ತತ್ಕಾಲ್‌ ಎಕ್ಸ್‌ಪ್ರೆಸ್‌ ಹೊಸ ರೈಲಿಗೆ (ರೈಲು ಸಂಖ್ಯೆ-06539-06540)  ಹಸಿರು ನಿಶಾನೆ ತೋರಲಾಗಿದೆ.

ಸಂಸದ ಬಿ.ವೈ.ರಾಘವೇಂದ್ರ ತಮ್ಮ ಸೋಶಿಯಲ್ ಮೀಡಿಯಾ ಪೇಜ್ ನಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಯಶವಂತಪುರ-ಶಿವಮೊಗ್ಗ-ಯಶವಂತಪುರ ತತ್ಕಾಲ್‌ ಸ್ಪೆಷಲ್‌ ಆಗಿ ಸಂಚರಿಸಲಿದೆ. ಈ ರೈಲು ಬೆಳಗ್ಗೆ 9 ಗಂಟೆಗೆ ಯಶವಂತಪುರದಿಂದ ಹೊರಟು ಮಧ್ಯಾಹ್ನ 2.45 ಗಂಟೆಗೆ ಶಿವಮೊಗ್ಗ ತಲುಪಿ ಶಿವಮೊಗ್ಗದಿಂದ ಮಧ್ಯಾಹ್ನ 3.30 ಕ್ಕೆ ಹೊರಟು ರಾತ್ರಿ 9 ಕ್ಕೆ ಗಂಟೆಗೆ ಯಶವಂತಪುರ ತಲುಪಲಿದೆ. ಮಾರ್ಗ ಮಧ್ಯೆ ತುಮಕೂರು, ತಿಪಟೂರು, ಅರಸೀಕೆರೆ, ಕಡೂರು, ಬಿರೂರು, ತರೀಕೆರೆ ಹಾಗೂ ಭದ್ರಾವತಿಗಳಲ್ಲಿ ಈ ರೈಲು ನಿಲುಗಡೆ ಹೊಂದಿರುತ್ತದೆ.

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ