ಮಲೆನಾಡಿಗೆ ಪ್ರತಿದಿನ ಉಗಿಬಂಡಿ, ಶಿವಮೊಗ್ಗ-ಯಶವಂತಪುರ ಚುಕು-ಬುಕು ಸ್ಟಾರ್ಟ್!

ಮಲೆನಾಡಿಗೆ ಪ್ರತಿದಿನ ಉಗಿಬಂಡಿ, ಶಿವಮೊಗ್ಗ-ಯಶವಂತಪುರ ಚುಕು-ಬುಕು ಸ್ಟಾರ್ಟ್!

Published : Jan 23, 2020, 07:00 PM ISTUpdated : Jan 23, 2020, 07:02 PM IST

ಶಿವಮೊಗ್ಗ-ಯಶವಂತಪುರ ತತ್ಕಾಲ್ ಎಕ್ಸ್ ಪ್ರೆಸ್/ ರೈಲಿಗೆ ಹಸಿರು ನಿಶಾನೆ/ ಇಂದಿನಿಂದ ಪ್ರತಿದಿನ ಸಂಚಾರ ಆರಂಭ/  ಎಲ್ಲ ಕಡೆ ಸ್ಟಾಪ್

ಶಿವಮೊಗ್ಗ [ಜ.23]:  ಶಿವಮೊಗ್ಗ-ಯಶವಂತಪುರ ನಡುವೆ ತತ್ಕಾಲ್‌ ಎಕ್ಸ್‌ಪ್ರೆಸ್‌ ಹೊಸ ರೈಲಿಗೆ (ರೈಲು ಸಂಖ್ಯೆ-06539-06540)  ಹಸಿರು ನಿಶಾನೆ ತೋರಲಾಗಿದೆ.

ಸಂಸದ ಬಿ.ವೈ.ರಾಘವೇಂದ್ರ ತಮ್ಮ ಸೋಶಿಯಲ್ ಮೀಡಿಯಾ ಪೇಜ್ ನಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಯಶವಂತಪುರ-ಶಿವಮೊಗ್ಗ-ಯಶವಂತಪುರ ತತ್ಕಾಲ್‌ ಸ್ಪೆಷಲ್‌ ಆಗಿ ಸಂಚರಿಸಲಿದೆ. ಈ ರೈಲು ಬೆಳಗ್ಗೆ 9 ಗಂಟೆಗೆ ಯಶವಂತಪುರದಿಂದ ಹೊರಟು ಮಧ್ಯಾಹ್ನ 2.45 ಗಂಟೆಗೆ ಶಿವಮೊಗ್ಗ ತಲುಪಿ ಶಿವಮೊಗ್ಗದಿಂದ ಮಧ್ಯಾಹ್ನ 3.30 ಕ್ಕೆ ಹೊರಟು ರಾತ್ರಿ 9 ಕ್ಕೆ ಗಂಟೆಗೆ ಯಶವಂತಪುರ ತಲುಪಲಿದೆ. ಮಾರ್ಗ ಮಧ್ಯೆ ತುಮಕೂರು, ತಿಪಟೂರು, ಅರಸೀಕೆರೆ, ಕಡೂರು, ಬಿರೂರು, ತರೀಕೆರೆ ಹಾಗೂ ಭದ್ರಾವತಿಗಳಲ್ಲಿ ಈ ರೈಲು ನಿಲುಗಡೆ ಹೊಂದಿರುತ್ತದೆ.

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!