ಮಲೆನಾಡಿಗೆ ಪ್ರತಿದಿನ ಉಗಿಬಂಡಿ, ಶಿವಮೊಗ್ಗ-ಯಶವಂತಪುರ ಚುಕು-ಬುಕು ಸ್ಟಾರ್ಟ್!

ಮಲೆನಾಡಿಗೆ ಪ್ರತಿದಿನ ಉಗಿಬಂಡಿ, ಶಿವಮೊಗ್ಗ-ಯಶವಂತಪುರ ಚುಕು-ಬುಕು ಸ್ಟಾರ್ಟ್!

Published : Jan 23, 2020, 07:00 PM ISTUpdated : Jan 23, 2020, 07:02 PM IST

ಶಿವಮೊಗ್ಗ-ಯಶವಂತಪುರ ತತ್ಕಾಲ್ ಎಕ್ಸ್ ಪ್ರೆಸ್/ ರೈಲಿಗೆ ಹಸಿರು ನಿಶಾನೆ/ ಇಂದಿನಿಂದ ಪ್ರತಿದಿನ ಸಂಚಾರ ಆರಂಭ/  ಎಲ್ಲ ಕಡೆ ಸ್ಟಾಪ್

ಶಿವಮೊಗ್ಗ [ಜ.23]:  ಶಿವಮೊಗ್ಗ-ಯಶವಂತಪುರ ನಡುವೆ ತತ್ಕಾಲ್‌ ಎಕ್ಸ್‌ಪ್ರೆಸ್‌ ಹೊಸ ರೈಲಿಗೆ (ರೈಲು ಸಂಖ್ಯೆ-06539-06540)  ಹಸಿರು ನಿಶಾನೆ ತೋರಲಾಗಿದೆ.

ಸಂಸದ ಬಿ.ವೈ.ರಾಘವೇಂದ್ರ ತಮ್ಮ ಸೋಶಿಯಲ್ ಮೀಡಿಯಾ ಪೇಜ್ ನಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಯಶವಂತಪುರ-ಶಿವಮೊಗ್ಗ-ಯಶವಂತಪುರ ತತ್ಕಾಲ್‌ ಸ್ಪೆಷಲ್‌ ಆಗಿ ಸಂಚರಿಸಲಿದೆ. ಈ ರೈಲು ಬೆಳಗ್ಗೆ 9 ಗಂಟೆಗೆ ಯಶವಂತಪುರದಿಂದ ಹೊರಟು ಮಧ್ಯಾಹ್ನ 2.45 ಗಂಟೆಗೆ ಶಿವಮೊಗ್ಗ ತಲುಪಿ ಶಿವಮೊಗ್ಗದಿಂದ ಮಧ್ಯಾಹ್ನ 3.30 ಕ್ಕೆ ಹೊರಟು ರಾತ್ರಿ 9 ಕ್ಕೆ ಗಂಟೆಗೆ ಯಶವಂತಪುರ ತಲುಪಲಿದೆ. ಮಾರ್ಗ ಮಧ್ಯೆ ತುಮಕೂರು, ತಿಪಟೂರು, ಅರಸೀಕೆರೆ, ಕಡೂರು, ಬಿರೂರು, ತರೀಕೆರೆ ಹಾಗೂ ಭದ್ರಾವತಿಗಳಲ್ಲಿ ಈ ರೈಲು ನಿಲುಗಡೆ ಹೊಂದಿರುತ್ತದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!