ಮಲೆನಾಡಿಗೆ ಪ್ರತಿದಿನ ಉಗಿಬಂಡಿ, ಶಿವಮೊಗ್ಗ-ಯಶವಂತಪುರ ಚುಕು-ಬುಕು ಸ್ಟಾರ್ಟ್!

ಮಲೆನಾಡಿಗೆ ಪ್ರತಿದಿನ ಉಗಿಬಂಡಿ, ಶಿವಮೊಗ್ಗ-ಯಶವಂತಪುರ ಚುಕು-ಬುಕು ಸ್ಟಾರ್ಟ್!

Published : Jan 23, 2020, 07:00 PM ISTUpdated : Jan 23, 2020, 07:02 PM IST

ಶಿವಮೊಗ್ಗ-ಯಶವಂತಪುರ ತತ್ಕಾಲ್ ಎಕ್ಸ್ ಪ್ರೆಸ್/ ರೈಲಿಗೆ ಹಸಿರು ನಿಶಾನೆ/ ಇಂದಿನಿಂದ ಪ್ರತಿದಿನ ಸಂಚಾರ ಆರಂಭ/  ಎಲ್ಲ ಕಡೆ ಸ್ಟಾಪ್

ಶಿವಮೊಗ್ಗ [ಜ.23]:  ಶಿವಮೊಗ್ಗ-ಯಶವಂತಪುರ ನಡುವೆ ತತ್ಕಾಲ್‌ ಎಕ್ಸ್‌ಪ್ರೆಸ್‌ ಹೊಸ ರೈಲಿಗೆ (ರೈಲು ಸಂಖ್ಯೆ-06539-06540)  ಹಸಿರು ನಿಶಾನೆ ತೋರಲಾಗಿದೆ.

ಸಂಸದ ಬಿ.ವೈ.ರಾಘವೇಂದ್ರ ತಮ್ಮ ಸೋಶಿಯಲ್ ಮೀಡಿಯಾ ಪೇಜ್ ನಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಯಶವಂತಪುರ-ಶಿವಮೊಗ್ಗ-ಯಶವಂತಪುರ ತತ್ಕಾಲ್‌ ಸ್ಪೆಷಲ್‌ ಆಗಿ ಸಂಚರಿಸಲಿದೆ. ಈ ರೈಲು ಬೆಳಗ್ಗೆ 9 ಗಂಟೆಗೆ ಯಶವಂತಪುರದಿಂದ ಹೊರಟು ಮಧ್ಯಾಹ್ನ 2.45 ಗಂಟೆಗೆ ಶಿವಮೊಗ್ಗ ತಲುಪಿ ಶಿವಮೊಗ್ಗದಿಂದ ಮಧ್ಯಾಹ್ನ 3.30 ಕ್ಕೆ ಹೊರಟು ರಾತ್ರಿ 9 ಕ್ಕೆ ಗಂಟೆಗೆ ಯಶವಂತಪುರ ತಲುಪಲಿದೆ. ಮಾರ್ಗ ಮಧ್ಯೆ ತುಮಕೂರು, ತಿಪಟೂರು, ಅರಸೀಕೆರೆ, ಕಡೂರು, ಬಿರೂರು, ತರೀಕೆರೆ ಹಾಗೂ ಭದ್ರಾವತಿಗಳಲ್ಲಿ ಈ ರೈಲು ನಿಲುಗಡೆ ಹೊಂದಿರುತ್ತದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!