ಕೊರೋನಾ ತಡೆಗಟ್ಟಲು ಏನ್ಮಾಡ್ಬೇಕು? ಶ್ವಾಸಗುರು ವಚನಾನಂದ ಸ್ವಾಮೀಜಿ ಸಲಹೆ ಕೇಳಿ

ಕೊರೋನಾ ತಡೆಗಟ್ಟಲು ಏನ್ಮಾಡ್ಬೇಕು? ಶ್ವಾಸಗುರು ವಚನಾನಂದ ಸ್ವಾಮೀಜಿ ಸಲಹೆ ಕೇಳಿ

Published : Mar 04, 2020, 09:20 PM IST

ಕೊರೋನಾಗೆ ಯೋಗವೇ ಮದ್ದು ಎಂದು ಸ್ವಾಮೀಜಿಯವರು ಹೇಳಿದ್ದಾರೆ. ಈ ಡೆಡ್ಲಿ ಕೊರೋನಾ ಹರಡದಂತೆ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ.

ದಾವಣಗೆರೆ, (ಮಾ.04): ಚೀನಾದಲ್ಲಿ ಹುಟ್ಟಿ..ಶರವೇಗದಲ್ಲಿ ಹಬ್ಬುತ್ತಿರುವ ಕೊರೊನಾ ವೈರಸ್ ಇಡೀ ಜಗತ್ತನ್ನೇ ಗಢಗಢ ನಡುಗಿಸುತ್ತಿದೆ.. ವಿಶ್ವದಾದ್ಯಂತ ಈವರೆಗೂ 3,219 ಮಂದಿಯನ್ನ ಬಲಿಪಡೆದಿದೆ.

 ಭಾರತದಲ್ಲಿಯೂ ಕಿಲ್ಲರ್ ಕೊರೊನಾ ಕಬಂದಬಾಹು ದಿನೇ ದಿನೇ ವಿಸ್ತರಿಸುತ್ತಿದ್ದು, ದೇಶದಲ್ಲಿ ಇಂದು ಸೋಂಕಿತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.  ಇನ್ನು ಭಾರತದ ಹಲವು ವಿಜ್ಷಾನಿಗಳು ಸೇರಿದಂತೆ ವಿಶ್ವದ ಹಲವು ವಿಜ್ಞಾನಿಗಳು ಈ ಡೆಡ್ಲಿ ವೈರಸ್‌ಗೆ ಔಷಧಿ ಪತ್ತೆಹಚ್ಚುವ ಉದ್ದೇಶದಿಂದ ಸಂಶೋಧನೆ ನಡೆಸುತ್ತಿದ್ದಾರೆ. 

ಮತ್ತೊಂದು ಸಾಂಕ್ರಾಮಿಕ ರೋಗ ಕಾಡಿದರೆ ಎದುರಿಸಲು ಸಿದ್ಧವಾಗಿದ್ಯಾ ಭಾರತ?

ಮತ್ತೊಂದೆಡೆ ಕೊರೋನಾಗೆ ಯೋಗವೇ ಮದ್ದು ಎಂದು ಸ್ವಾಮೀಜಿಯವರು ಹೇಳಿದ್ದಾರೆ. ಈ ಡೆಡ್ಲಿ ಕೊರೋನಾ ಹರಡದಂತೆ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!