ಕೊರೋನಾ ತಡೆಗಟ್ಟಲು ಏನ್ಮಾಡ್ಬೇಕು? ಶ್ವಾಸಗುರು ವಚನಾನಂದ ಸ್ವಾಮೀಜಿ ಸಲಹೆ ಕೇಳಿ

ಕೊರೋನಾ ತಡೆಗಟ್ಟಲು ಏನ್ಮಾಡ್ಬೇಕು? ಶ್ವಾಸಗುರು ವಚನಾನಂದ ಸ್ವಾಮೀಜಿ ಸಲಹೆ ಕೇಳಿ

Published : Mar 04, 2020, 09:20 PM IST

ಕೊರೋನಾಗೆ ಯೋಗವೇ ಮದ್ದು ಎಂದು ಸ್ವಾಮೀಜಿಯವರು ಹೇಳಿದ್ದಾರೆ. ಈ ಡೆಡ್ಲಿ ಕೊರೋನಾ ಹರಡದಂತೆ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ.

ದಾವಣಗೆರೆ, (ಮಾ.04): ಚೀನಾದಲ್ಲಿ ಹುಟ್ಟಿ..ಶರವೇಗದಲ್ಲಿ ಹಬ್ಬುತ್ತಿರುವ ಕೊರೊನಾ ವೈರಸ್ ಇಡೀ ಜಗತ್ತನ್ನೇ ಗಢಗಢ ನಡುಗಿಸುತ್ತಿದೆ.. ವಿಶ್ವದಾದ್ಯಂತ ಈವರೆಗೂ 3,219 ಮಂದಿಯನ್ನ ಬಲಿಪಡೆದಿದೆ.

 ಭಾರತದಲ್ಲಿಯೂ ಕಿಲ್ಲರ್ ಕೊರೊನಾ ಕಬಂದಬಾಹು ದಿನೇ ದಿನೇ ವಿಸ್ತರಿಸುತ್ತಿದ್ದು, ದೇಶದಲ್ಲಿ ಇಂದು ಸೋಂಕಿತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.  ಇನ್ನು ಭಾರತದ ಹಲವು ವಿಜ್ಷಾನಿಗಳು ಸೇರಿದಂತೆ ವಿಶ್ವದ ಹಲವು ವಿಜ್ಞಾನಿಗಳು ಈ ಡೆಡ್ಲಿ ವೈರಸ್‌ಗೆ ಔಷಧಿ ಪತ್ತೆಹಚ್ಚುವ ಉದ್ದೇಶದಿಂದ ಸಂಶೋಧನೆ ನಡೆಸುತ್ತಿದ್ದಾರೆ. 

ಮತ್ತೊಂದು ಸಾಂಕ್ರಾಮಿಕ ರೋಗ ಕಾಡಿದರೆ ಎದುರಿಸಲು ಸಿದ್ಧವಾಗಿದ್ಯಾ ಭಾರತ?

ಮತ್ತೊಂದೆಡೆ ಕೊರೋನಾಗೆ ಯೋಗವೇ ಮದ್ದು ಎಂದು ಸ್ವಾಮೀಜಿಯವರು ಹೇಳಿದ್ದಾರೆ. ಈ ಡೆಡ್ಲಿ ಕೊರೋನಾ ಹರಡದಂತೆ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!